Webdunia - Bharat's app for daily news and videos

Install App

ಬಾಲಿವುಡ್ ಸ್ಟಾರ್ ಗಳಿಗೆ ತಲೆನೋವಾದ ಮತ್ತೊಂದು ದಕ್ಷಿಣದ ಸಿನಿಮಾ

Webdunia
ಬುಧವಾರ, 17 ಆಗಸ್ಟ್ 2022 (08:00 IST)
ಮುಂಬೈ: ಇತ್ತೀಚೆಗೆ ಬಾಲಿವುಡ್ ನಟರಿಗೆ ಬಹಿಷ್ಕಾರದ ಭೀತಿ ಒಂದೆಡೆಯಾದರೆ, ದಕ್ಷಿಣ ಭಾರತದ ಸಿನಿಮಾಗಳ ಕಾಟ ಇನ್ನೊಂದೆಡೆ.

ಹಿಂದೆ ನೀಡಿದ್ದ ಹಿಂದೂ ವಿರೋಧಿ, ದೇಶ ವಿರೋಧಿ ಹೇಳಿಕೆಗಳು ಬಾಲಿವುಡ್ ಸ್ಟಾರ್ ಗಳಿಗೆ ಈಗ ಮುಳುವಾಗುತ್ತಿದೆ. ಅಂತಹ ನಟರ ಚಿತ್ರಗಳು ಬಿಡುಗಡೆಗೂ ಮುನ್ನವೇ ಬಹಿಷ್ಕಾರದ ಭೀತಿ ಎದುರಿಸುತ್ತಿವೆ. ಇದರಿಂದಾಗಿ ಈಗಾಗಲೇ ಅಮೀರ್ ಖಾನ್, ಅಕ್ಷಯ್ ಕುಮಾರ್, ರಣವೀರ್ ಸಿಂಗ್ ಸೇರಿದಂತೆ ಎಲ್ಲರೂ ಬೆನ್ನು ಬೆನ್ನಿಗೆ ಸೋಲು ಕಂಡಿದ್ದಾರೆ.

ಇದರ ನಡುವೆ ಬಾಲಿವುಡ್ ಸ್ಟಾರ್ ಗಳಿಗೆ ಈಗ ತೆಲುಗು ಮೂಲದ ಕಾರ್ತಿಕೇಯ 2 ಸಿನಿಮಾ ತಲೆನೋವಾಗಿದೆ. ಒಂದೆಡೆ ಲಾಲ್ ಸಿಂಗ್ ಛಡ್ಡಾ, ರಕ್ಷಾ ಬಂಧನ್ ಮಕಾಡೆ ಮಲಗಿದ್ದರೆ, ತೆಲುಗು ಮೂಲದ ಕಾರ್ತಿಕೇಯ 2 ಸಿನಿಮಾ ಹಿಂದಿಯಲ್ಲೂ ಜನರನ್ನು ಸೆಳೆಯುತ್ತಿದೆ. ಹಿಂದೂ ದೇವರಿಗೆ ಸಂಬಂಧಿಸಿದ ಕತೆಯಿರುವ ಕಾರಣಕ್ಕೆ ಜನ ಥಿಯೇಟರ್ ಗೆ ತಾವಾಗಿಯೇ ಬಂದು ಸಿನಿಮಾ ನೋಡುತ್ತಿದ್ದಾರೆ. ಇದರಿಂದಾಗಿ ಹಿಂದಿಯಲ್ಲೂ ಶೋ ಹೆಚ್ಚು ಮಾಡಲಾಗುತ್ತಿದೆ. ಹೀಗಾಗಿ ಇದು ಮತ್ತೊಂದು ಕಾಶ್ಮೀರ್ ಫೈಲ್ಸ್ ಸಿನಿಮಾವಾಗುವುದರಲ್ಲಿ ಅನುಮಾನವಿಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Rashmika Mandhana: ಚೆನ್ನೈಗೆ ಹೃದಯದಲ್ಲಿ ವಿಶೇಷ ಸ್ಥಾನವಿದೆ ಎಂದ ನ್ಯಾಷನಲ್ ಕ್ರಶ್‌

Kareena Kapoor: ವಯಸ್ಸು 44 ಆದ್ರೂ ಇನ್ನೂ ಬಳುಕುವ ಬಳ್ಳಿಯಂತಿರುವ ಕರೀನಾ ಕಪೂರ್‌ ಫಿಟ್‌ನೆಸ್ ಗುಟ್ಟು ಇದು

Deepika Padukone: ಅಪ್ಪನಿಗಾಗಿ ದಿಟ್ಟ ನಿರ್ಧಾರ ತೆಗೆದುಕೊಂಡ ದೀಪಿಕಾ ಪಡುಕೋಣೆ

Ramayana Film: ಇಂದ್ರ ದೇವನ ಪಾತ್ರಕ್ಕೆ ಆಯ್ಕೆಯಾದ ಕುನಾಲ್ ಲುಕ್‌ಗೆ ಫ್ಯಾನ್ಸ್‌ ಫಿದಾ

ಮದುವೆಯಾಗಿ ಇಷ್ಟು ದಿನಕ್ಕೆ ನಟಿ ರಶ್ಮಿ ಪ್ರಭಾಕರ್ ಕೊನೆಗೂ ಕೊಟ್ರು ಗುಡ್ ನ್ಯೂಸ್

ಮುಂದಿನ ಸುದ್ದಿ
Show comments