Webdunia - Bharat's app for daily news and videos

Install App

ಬಾಲಿವುಡ್ ಸ್ಟಾರ್ ಗಳಿಗೆ ತಲೆನೋವಾದ ಮತ್ತೊಂದು ದಕ್ಷಿಣದ ಸಿನಿಮಾ

Webdunia
ಬುಧವಾರ, 17 ಆಗಸ್ಟ್ 2022 (08:00 IST)
ಮುಂಬೈ: ಇತ್ತೀಚೆಗೆ ಬಾಲಿವುಡ್ ನಟರಿಗೆ ಬಹಿಷ್ಕಾರದ ಭೀತಿ ಒಂದೆಡೆಯಾದರೆ, ದಕ್ಷಿಣ ಭಾರತದ ಸಿನಿಮಾಗಳ ಕಾಟ ಇನ್ನೊಂದೆಡೆ.

ಹಿಂದೆ ನೀಡಿದ್ದ ಹಿಂದೂ ವಿರೋಧಿ, ದೇಶ ವಿರೋಧಿ ಹೇಳಿಕೆಗಳು ಬಾಲಿವುಡ್ ಸ್ಟಾರ್ ಗಳಿಗೆ ಈಗ ಮುಳುವಾಗುತ್ತಿದೆ. ಅಂತಹ ನಟರ ಚಿತ್ರಗಳು ಬಿಡುಗಡೆಗೂ ಮುನ್ನವೇ ಬಹಿಷ್ಕಾರದ ಭೀತಿ ಎದುರಿಸುತ್ತಿವೆ. ಇದರಿಂದಾಗಿ ಈಗಾಗಲೇ ಅಮೀರ್ ಖಾನ್, ಅಕ್ಷಯ್ ಕುಮಾರ್, ರಣವೀರ್ ಸಿಂಗ್ ಸೇರಿದಂತೆ ಎಲ್ಲರೂ ಬೆನ್ನು ಬೆನ್ನಿಗೆ ಸೋಲು ಕಂಡಿದ್ದಾರೆ.

ಇದರ ನಡುವೆ ಬಾಲಿವುಡ್ ಸ್ಟಾರ್ ಗಳಿಗೆ ಈಗ ತೆಲುಗು ಮೂಲದ ಕಾರ್ತಿಕೇಯ 2 ಸಿನಿಮಾ ತಲೆನೋವಾಗಿದೆ. ಒಂದೆಡೆ ಲಾಲ್ ಸಿಂಗ್ ಛಡ್ಡಾ, ರಕ್ಷಾ ಬಂಧನ್ ಮಕಾಡೆ ಮಲಗಿದ್ದರೆ, ತೆಲುಗು ಮೂಲದ ಕಾರ್ತಿಕೇಯ 2 ಸಿನಿಮಾ ಹಿಂದಿಯಲ್ಲೂ ಜನರನ್ನು ಸೆಳೆಯುತ್ತಿದೆ. ಹಿಂದೂ ದೇವರಿಗೆ ಸಂಬಂಧಿಸಿದ ಕತೆಯಿರುವ ಕಾರಣಕ್ಕೆ ಜನ ಥಿಯೇಟರ್ ಗೆ ತಾವಾಗಿಯೇ ಬಂದು ಸಿನಿಮಾ ನೋಡುತ್ತಿದ್ದಾರೆ. ಇದರಿಂದಾಗಿ ಹಿಂದಿಯಲ್ಲೂ ಶೋ ಹೆಚ್ಚು ಮಾಡಲಾಗುತ್ತಿದೆ. ಹೀಗಾಗಿ ಇದು ಮತ್ತೊಂದು ಕಾಶ್ಮೀರ್ ಫೈಲ್ಸ್ ಸಿನಿಮಾವಾಗುವುದರಲ್ಲಿ ಅನುಮಾನವಿಲ್ಲ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments