Webdunia - Bharat's app for daily news and videos

Install App

ದರ್ಶನ್ ಮನೆ ಸರ್ಕಾರದ ಪಾಲು

Webdunia
ಶನಿವಾರ, 22 ಅಕ್ಟೋಬರ್ 2016 (13:06 IST)
ಬೆಂಗಳೂರು: ಐಡಿಯಲ್ ಹೋಂ ಲೇ ಔಟ್ ನಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಮನೆ ಸರ್ಕಾರದ ಪರವಾಗಿದೆ. ದರ್ಶನ್ ಸೇರಿದಂತೆ ಒತ್ತುವರಿ ಮಾಡಿಕೊಂಡ ಎಲ್ಲರ ಮನೆಗಳನ್ನೂ ವಶಪಡಿಸಿಕೊಳ್ಳಲಾಗಿದೆ.

ದರ್ಶನಕ್ಕೆ ಸೇರಿದ 2 ಗುಂಟೆ ಜಾಗವನ್ನು ಸ್ಥಳೀಯ ಜಿಲ್ಲಾಡಳಿತ ವಶಕ್ಕೆ ಪಡೆದುಕೊಂಡಿದ್ದಾರೆ. ಈ ಬಗ್ಗೆ ಹಲವು ದಿನಗಳಿಂದ ಮಾಧ್ಯಮಗಳಿಂದ ವರದಿ ಪ್ರಸಾರವಾಗುತ್ತಿದೆ. ಒಂದು ವೇಳೆ ಒತ್ತುವರಿಯಾಗಿದ್ದರೆ ಮನೆ ಬಿಟ್ಟು ಕೊಡುವುದಾಗಿ ದರ್ಶನ್ ಹೇಳಿಕೊಂಡಿದ್ದರು.

ಅದರಂತೆ ದರ್ಶನ್ ಅವರ “ತೂಗುದೀಪ ನಿಲಯ” ಮನೆಯನ್ನು ವಶಕ್ಕೆ ಪಡೆದಿರುವ ಜಿಲ್ಲಾಡಳಿತ ಸರ್ಕಾರಿ ಜಾಗ ಎಂದು ನಾಮಫಲಕ ಹಾಕಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments