Webdunia - Bharat's app for daily news and videos

Install App

ಶ್ರೇಷ್ಠಾ ಹಿಂದೆ ಬಿದ್ದಿರುವ ತಾಂಡವ್‌ಗೆ ಅನುಬಂಧ ವೇದಿಕೆಯಲ್ಲೇ ಕ್ಲಾಸ್‌ ತೆಗೆದುಕೊಂಡು ಅಜ್ಜಿ

Sampriya
ಮಂಗಳವಾರ, 17 ಸೆಪ್ಟಂಬರ್ 2024 (16:11 IST)
Photo Courtesy X
ಬೆಂಗಳೂರು: ಇದೇ 20,21 ಹಾಗೂ 22ರಂದು ಸಂಬಂಧಗಳ ಹಬ್ಬ ಅನುಬಂಧ ಅವಾರ್ಡ್ಸ್‌ 2024 ಕಲರ್ಸ್‌ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗಲಿದೆ. ಈಗಾಗಲೇ ಬಿಡುಗಡೆಯಾಗಿರುವ ಪ್ರೋಮೋಗಳು ಸೀರಿಯಲ್ ಪ್ರಿಯರಲ್ಲಿ ಕುತೂಹಲ ಹೆಚ್ಚಿಸಿದೆ.

ಈ ಸಮಾರಂಭದಲ್ಲಿ ಸೀರಿಯಲ್ ನಟ ನಟಿಯರಿಂದ ಮನೋರಂಜನಾ ಕಾರ್ಯಕ್ರಮಗಳು ನಡೆಯಲಿದೆ.

ಇನ್ನೂ ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಭಾಗ್ಯಲಕ್ಷ್ಮೀ ಸೀರಿಯಲ್‌ ಟಾಪ್ ರೇಟಿಂಗ್‌ನಲ್ಲಿ ಮುನ್ನುಗ್ಗುತ್ತಿದೆ. ಭಾಗ್ಯಲಕ್ಷ್ಮೀ ಸೀರಿಯಲ್ ಅಭಿಮಾನಿಯೊಬ್ಬರು ಅನುಬಂಧ ವೇದಿಕೆಯಲ್ಲಿ ತಾಂಡವ್‌ಗೆ ಕ್ಲಾಸ್‌ ತೆಗೆದುಕೊಂಡಿದ್ದಾರೆ.


ಪ್ರೋಮೋದಲ್ಲಿ ಕೋಲು ಹಿಡಿದುಕೊಂಡು ವೇದಿಕೆ ಹತ್ತಿದ ಅಜ್ಜಿಯೊಬ್ಬರು ತಾಂಡವ್‌ಗೆ ಬುದ್ಧಿ ಮಾತು ಹೇಳಿದ್ದಾರೆ. ಇದನ್ನೆಲ್ಲ ನೋಡಿದ ಕಲಾವಿದರು ನಗೆಗಡಲಲ್ಲಿ ತೇಲಾಡಿದ್ದಾರೆ.

ಭಾಗ್ಯಲಕ್ಷ್ಮೀ ಸೀರಿಯಲ್‌ನ ಅಪ್ಪಟ ಅಭಿಮಾನಿಯಾಗಿರುವ ಅಜ್ಜಿ, ಇನ್ಮುಂದೆ ಶ್ರೇಷ್ಠಾ ಜತೆ ಕಾಣಿಸಿಕೊಳ್ಳಬಾರದು. ಮನೆಯಲ್ಲಿ ಭಾಗ್ಯಲಕ್ಷ್ಮೀ ಇರುವಾಗ ಇನ್ನೊಬ್ಬಳು ಯಾಕೆ ಬೇಕು. ಶ್ರೇಷ್ಠಾ ಇನ್ಮುಂದೆ ಯಾವುದೇ ಕಾರಣಕ್ಕು ತಾಂಡವ್ ಮುಂದೆ ಕಾಣಿಸಿಕೊಳ್ಳಬಾರದು ಎಂದು ಎಚ್ಚರಿಕೆ ನೀಡಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments