Webdunia - Bharat's app for daily news and videos

Install App

ಶ್ರೇಷ್ಠಾ ಹಿಂದೆ ಬಿದ್ದಿರುವ ತಾಂಡವ್‌ಗೆ ಅನುಬಂಧ ವೇದಿಕೆಯಲ್ಲೇ ಕ್ಲಾಸ್‌ ತೆಗೆದುಕೊಂಡು ಅಜ್ಜಿ

Sampriya
ಮಂಗಳವಾರ, 17 ಸೆಪ್ಟಂಬರ್ 2024 (16:11 IST)
Photo Courtesy X
ಬೆಂಗಳೂರು: ಇದೇ 20,21 ಹಾಗೂ 22ರಂದು ಸಂಬಂಧಗಳ ಹಬ್ಬ ಅನುಬಂಧ ಅವಾರ್ಡ್ಸ್‌ 2024 ಕಲರ್ಸ್‌ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗಲಿದೆ. ಈಗಾಗಲೇ ಬಿಡುಗಡೆಯಾಗಿರುವ ಪ್ರೋಮೋಗಳು ಸೀರಿಯಲ್ ಪ್ರಿಯರಲ್ಲಿ ಕುತೂಹಲ ಹೆಚ್ಚಿಸಿದೆ.

ಈ ಸಮಾರಂಭದಲ್ಲಿ ಸೀರಿಯಲ್ ನಟ ನಟಿಯರಿಂದ ಮನೋರಂಜನಾ ಕಾರ್ಯಕ್ರಮಗಳು ನಡೆಯಲಿದೆ.

ಇನ್ನೂ ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಭಾಗ್ಯಲಕ್ಷ್ಮೀ ಸೀರಿಯಲ್‌ ಟಾಪ್ ರೇಟಿಂಗ್‌ನಲ್ಲಿ ಮುನ್ನುಗ್ಗುತ್ತಿದೆ. ಭಾಗ್ಯಲಕ್ಷ್ಮೀ ಸೀರಿಯಲ್ ಅಭಿಮಾನಿಯೊಬ್ಬರು ಅನುಬಂಧ ವೇದಿಕೆಯಲ್ಲಿ ತಾಂಡವ್‌ಗೆ ಕ್ಲಾಸ್‌ ತೆಗೆದುಕೊಂಡಿದ್ದಾರೆ.


ಪ್ರೋಮೋದಲ್ಲಿ ಕೋಲು ಹಿಡಿದುಕೊಂಡು ವೇದಿಕೆ ಹತ್ತಿದ ಅಜ್ಜಿಯೊಬ್ಬರು ತಾಂಡವ್‌ಗೆ ಬುದ್ಧಿ ಮಾತು ಹೇಳಿದ್ದಾರೆ. ಇದನ್ನೆಲ್ಲ ನೋಡಿದ ಕಲಾವಿದರು ನಗೆಗಡಲಲ್ಲಿ ತೇಲಾಡಿದ್ದಾರೆ.

ಭಾಗ್ಯಲಕ್ಷ್ಮೀ ಸೀರಿಯಲ್‌ನ ಅಪ್ಪಟ ಅಭಿಮಾನಿಯಾಗಿರುವ ಅಜ್ಜಿ, ಇನ್ಮುಂದೆ ಶ್ರೇಷ್ಠಾ ಜತೆ ಕಾಣಿಸಿಕೊಳ್ಳಬಾರದು. ಮನೆಯಲ್ಲಿ ಭಾಗ್ಯಲಕ್ಷ್ಮೀ ಇರುವಾಗ ಇನ್ನೊಬ್ಬಳು ಯಾಕೆ ಬೇಕು. ಶ್ರೇಷ್ಠಾ ಇನ್ಮುಂದೆ ಯಾವುದೇ ಕಾರಣಕ್ಕು ತಾಂಡವ್ ಮುಂದೆ ಕಾಣಿಸಿಕೊಳ್ಳಬಾರದು ಎಂದು ಎಚ್ಚರಿಕೆ ನೀಡಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮದುವೆಯಾಗಿ ಇಷ್ಟು ದಿನಕ್ಕೆ ನಟಿ ರಶ್ಮಿ ಪ್ರಭಾಕರ್ ಕೊನೆಗೂ ಕೊಟ್ರು ಗುಡ್ ನ್ಯೂಸ್

ವಿರಾಟ್ ಕೊಹ್ಲಿ ಪರ ಬ್ಯಾಟಿಂಗ್ ಬೀಸಿದ ಸುಮಲತಾಗೆ ಮೊದಲು ಕನ್ನಡ ಕಲಿಯಿರಿ ಎಂದ ನೆಟ್ಟಿಗರು

Kamal Haasan: ಕನ್ನಡಕ್ಕೆ ಅವಮಾನ ಮಾಡಿದ ಕಮಲ್ ಹಾಸನ್ ಸಿನಿಮಾಗೆ ತಕ್ಕ ಶಾಸ್ತಿ

Keerthi Vishnuvardhan: ವಿಷ್ಣುವರ್ಧನ್ ಪುತ್ರಿ ಕೀರ್ತಿ ನಿಜಕ್ಕೂ ಯಾರ ಮಗಳು, ಯಾರಿಂದ ದತ್ತು ಪಡೆದಿದ್ದರು

ವಿಮಾನದಲ್ಲಿ ನೆಚ್ಚಿನ ನಟ ಹರ್ಷವರ್ಧನ್‌ರನ್ನು ನೋಡುತ್ತಿದ್ದ ಹಾಗೇ ಮಹಿಳಾ ಅಭಿಮಾನಿ ಹೀಗೇ ಮಾಡೋದಾ, Viral Video

ಮುಂದಿನ ಸುದ್ದಿ
Show comments