Webdunia - Bharat's app for daily news and videos

Install App

ಬಾಹುಬಲಿ 2 ದೃಶ್ಯ ಸೋರಿಕೆ ಮಾಡಿದ ವ್ಯಕ್ತಿಯ ಬಂಧನ

Webdunia
ಬುಧವಾರ, 23 ನವೆಂಬರ್ 2016 (11:09 IST)
ಹೈದಾರಾಬಾದ್: ಬಾಹುಬಲಿ ಚಿತ್ರದ ಎರಡನೇ ಭಾಗದ ಬಗ್ಗೆ ಸಾಕಷ್ಟು ಚರ್ಚೆಗಳಾಗುತ್ತಿವೆ. ಈ ನಡುವೆ ವ್ಯಕ್ತಿಯೊಬ್ಬ ಚಿತ್ರದ ವಿಡಿಯೋ ಸೋರಿಕೆ ಮಾಡಿ ಪೊಲೀಸರ ಅತಿಥಿಯಾಗಿದ್ದಾನೆ.  ಗ್ರಾಫಿಕ್ ವಿನ್ಯಾಸದ ತಂಡದಲ್ಲಿದ್ದ ಕೃಷ್ಣ ಎಂಬಾತ ಬಂಧಿತ ವ್ಯಕ್ತಿ.

ಈತ ಚಿತ್ರದ ಕೆಲವು ದೃಶ್ಯಗಳನ್ನು ಆನ್ ಲೈನ್ ಗಳಲ್ಲಿ ಹರಿಯಬಿಟ್ಟಿದ್ದಾನೆಂದು ಆರೋಪಿಸಲಾಗಿದೆ. ಈ ಹಿನ್ನಲೆಯಲ್ಲಿ ನಿರ್ದೇಶಕ ಎಸ್.ಎಸ್. ರಾಜಮೌಳಿ ಜ್ಯುಬಿಲಿ ಹಿಲ್ಸ್ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಈ ಹಿನ್ನಲೆಯಲ್ಲಿ ಆತನನ್ನು ಬಂಧಿಸಲಾಗಿದೆ.

ಹಿಂದೊಮ್ಮೆ ಬಾಹುಬಲಿ 2 ಚಿತ್ರದ ಕತೆ ವಾಟ್ಸಾಪ್ ತಾಣದಲ್ಲಿ ಬಹಿರಂಗವಾಗಿದೆ ಎಂಬ ಗುಲ್ಲೆಬ್ಬಿತ್ತು. ಆನ್ ಲೈನ್ ಗಳಲ್ಲಿ ಚಿತ್ರದ ಕತೆ ಜಗಜ್ಜಾಹೀರಾಗಿತ್ತು. ಆದರೆ ಅದು ನಿಜವಾದ ಕತೆಯಲ್ಲ ಎಂದೂ ಚಿತ್ರತಂಡಗಳು ಸ್ಪಷ್ಟಪಡಿಸಿತ್ತು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಬದುಕು ಹೇಗೇ ಕಟ್ಟಿಕೊಳ್ಳಬೇಕೆಂಬುದು ಹೆಣ್ಣಿನ ಆಯ್ಕೆ: ರಾಗಿಣಿ ದ್ವಿವೇದಿ

ಆನ್‌ಲೈನ್‌ ಬೆಟ್ಟಿಂಗ್ ಆ್ಯಪ್: ದೇವರಕೊಂಡ, ಪ್ರಕಾಶ್ ರಾಜ್, ಶ್ರೀಲೀಲಾ ಸೇರಿದಂತೆ ಹಲವರಿಗೆ ಇಡಿ ಶಾಕ್‌

Amruthadhare: ಗೌತಮ್, ಭೂಮಿಕಾಗೆ ಮಗುವಾಯ್ತು: ವೀಕ್ಷಕರ ಕಾಮೆಂಟ್ ನೋಡಿದ್ರೆ ನಗುವೋ ನಗು

ಕೋರ್ಟ್ ಗೆ ಹೋಗೋ ಮುಂಚೆ ನಟ ದರ್ಶನ್ ಭರ್ಜರಿ ಪೂಜೆ

ಗಾಲಿ ಜನಾರ್ದನ ರೆಡ್ಡಿ ಪುತ್ರನ ಜತೆಗಿನ ಶ್ರೀಲೀಲಾ ನೃತ್ಯಕ್ಕೆ ಪಡ್ಡೆ ಹೈಕಳು ಫಿದಾ

ಮುಂದಿನ ಸುದ್ದಿ
Show comments