Webdunia - Bharat's app for daily news and videos

Install App

ಅಪಾರ ಅಭಿಮಾನ ಇಂದಿಗೂ ಕಡಿಮೆಯಾಗಿಲ್ಲ!

Webdunia
ಗುರುವಾರ, 25 ನವೆಂಬರ್ 2021 (20:02 IST)
ನಟ ಪುನೀತ್ ರಾಜ್ ಕುಮಾರ್ ನಮ್ಮನ್ನೆಲ್ಲಾ ಅಗಲಿದ್ದರೂ ಅವರ ಮೇಲಿನ ಅಪಾರ ಅಭಿಮಾನ ಇಂದಿಗೂ ಕಡಿಮೆಯಾಗಿಲ್ಲ.
ಈಗಲೂ ಸಹ ಅಪ್ಪು ಸಮಾಧಿ ನೋಡಲು ದೂರದ ಊರುಗಳಿಂದ ಅಭಿಮಾನಿ ದೇವರುಗಳು ಬರುತ್ತಿದ್ದಾರೆ. ಅದರಂತೆ ಇಲ್ಲೊಬ್ಬ ಅಪ್ಪು ಅಭಿಮಾನಿ ಶಬರಿಮಲೆಗೆ ಅಪ್ಪು ಪೋಟೋ ಹಿಡಿದು ತೆರಳಿದ್ದಾನೆ. ತಲೆ ಮೇಲೆ ಇರುಮುಡಿ ಹೊತ್ತು ಕೈಯಲ್ಲಿ ಅಪ್ಪು ಭಾವಚಿತ್ರ ಹಿಡಿದು ಸ್ವಾಮಿಯೇ ಅಯ್ಯಪ್ಪ ಅನ್ನುತ್ತ ಶಬರಿಮಲೆ ದೇಗುಲದ 18 ಮೆಟ್ಟಿಲು ಹತ್ತಿದ್ದಾನೆ. ಇನ್ನು ಅಪ್ಪು ಸಹ ಅವರ ಜೀವಿತಾವಧಿಯಲ್ಲಿ ಪ್ರತಿ ವರ್ಷ ಶಬರಿಮಲೆಗೆ ಹೋಗುತ್ತಿದ್ದರು. ಸದ್ಯ ಅಭಿಮಾನಿ ಅಪ್ಪು ಪೋಟೋ ಹಿಡಿದು ಶಬರಿಮಲೆ ಮೆಟ್ಟಿಲು ಹತ್ತುತ್ತಿರುವ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ಹರಿದಾಡ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮೀಮ್ಸ್‌, ಟ್ರೋಲ್‌ಗಳು ನನ್ನನ್ನು ವ್ಯಾಖ್ಯಾನಿಸುವುದಿಲ್ಲ: ಕಾಲೆಳೆದ ನೆಟ್ಟಿಗರಿಗೆ ಬಿಪಾಶಾ ಕ್ಲಾಸ್‌

ಚಿತ್ರರಂಗದಿಂದ ಬ್ಯಾನ್ ಆಗಿದ್ದಕ್ಕೆ ಈ ಸ್ಟಾರ್ ನಟನ ಮೊರೆ ಹೋದ ಮಡೆನೂರು ಮನು

Sanjay Kapur: ವಿಮಾನ ಅಪಘಾತಕ್ಕೆ ಸಂತಾಪ ಸೂಚಿಸಿದ ಬೆನ್ನಲ್ಲೇ ಕರೀಷ್ಮಾ ಕಪೂರ್ ಮಾಜಿ ಪತಿ ಸಾವು

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

ಮುಂದಿನ ಸುದ್ದಿ
Show comments