Webdunia - Bharat's app for daily news and videos

Install App

ಗುಂಟೂರು ಖಾರಂ ಸಿನಿಮಾದಲ್ಲಿ ಮಹೇಶ್ ಬಾಬು ಒಬ್ಬರೇ! ಉಳಿದವರು ಲೆಕ್ಕಕ್ಕೆ ಮಾತ್ರ!

Krishnaveni K
ಶುಕ್ರವಾರ, 12 ಜನವರಿ 2024 (13:15 IST)
ಹೈದರಾಬಾದ್: ಪ್ರಿನ್ಸ್ ಮಹೇಶ್ ಬಾಬು ನಾಯಕರಾಗಿರುವ ಗುಂಟೂರು ಖಾರಂ ಸಿನಿಮಾ ಇಂದು ಥಿಯೇಟರ್ ನಲ್ಲಿ ಬಿಡುಗಡೆಯಾಗಿದೆ.

ಈ ಸಿನಿಮಾದಲ್ಲಿ ಮಹೇಶ್ ಬಾಬುಗೆ ನಾಯಕಿಯಾಗಿ ಶ್ರೀಲೀಲಾ ಇದ್ದಾರೆ. ಆದರೆ ಈ ಸಿನಿಮಾದಲ್ಲಿ ಮಹೇಶ್ ಬಾಬು ಅವರದ್ದು ಒನ್ ಮ್ಯಾನ್ ಶೋ. ಉಳಿದವರೆಲ್ಲಾ ಆಟಕ್ಕುಂಟು ಲೆಕ್ಕಕ್ಕಿಲ್ಲ ಎಂದಿದ್ದಾರೆ ಸಿನಿಮಾ ವೀಕ್ಷಿಸಿದ ಪ್ರೇಕ್ಷಕರು.

ಮಹೇಶ್ ಬಾಬುಗೆ ಆಕ್ಷನ್ ಸಿನಿಮಾಗಳು ಹೊಸದೇನಲ್ಲ. ಇಲ್ಲಿ ಮತ್ತೊಂದು ಕತೆಯೊಂದಿಗೆ ಬಂದಿದ್ದಾರೆ ಎನ್ನುವುದಷ್ಟೇ ವಿಶೇಷ. ಅದನ್ನು ಹೊರತುಪಡಿಸಿದರೆ ಅದೇ ಆಕ್ಷನ್, ಟಪ್ಪಾಂಗುಚ್ಚಿ ಡ್ಯಾನ್ಸ್ ಒಟ್ಟಿನಲ್ಲಿ ಮಿರ್ಚಿ ಮಸಾಲಾ ಸಿನಿಮಾ ಎಂದಿದ್ದಾರೆ ಪ್ರೇಕ್ಷಕರು.

ಸಿನಿಮಾದಲ್ಲಿ ಗಮನ ಸೆಳೆಯುವ ಅಂಶವೆಂದರೆ ಮಹೇಶ್ ಬಾಬು ಎಂಟ್ರಿ, ತಮನ್ ಮ್ಯೂಸಿಕ್. ಮಹೇಶ್ ಬಾಬು ಸಿನಿಮಾ ಎಂದು ಭಾರೀ ನಿರೀಕ್ಷೆಯಿಟ್ಟುಕೊಂಡಿದ್ದ ಪ್ರೇಕ್ಷಕರಿಗೆ ಇದು ನಿರೀಕ್ಷಿತ ಮಟ್ಟದಲ್ಲಿ ಖುಷಿಕೊಟ್ಟಿಲ್ಲ ಎಂದು ಟ್ವಿಟರ್ ವಿಮರ್ಶೆಗಳಿಂದ ತಿಳಿದುಬರುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವಿರಾಟ್ ಕೊಹ್ಲಿ ಪರ ಬ್ಯಾಟಿಂಗ್ ಬೀಸಿದ ಸುಮಲತಾಗೆ ಮೊದಲು ಕನ್ನಡ ಕಲಿಯಿರಿ ಎಂದ ನೆಟ್ಟಿಗರು

Kamal Haasan: ಕನ್ನಡಕ್ಕೆ ಅವಮಾನ ಮಾಡಿದ ಕಮಲ್ ಹಾಸನ್ ಸಿನಿಮಾಗೆ ತಕ್ಕ ಶಾಸ್ತಿ

Keerthi Vishnuvardhan: ವಿಷ್ಣುವರ್ಧನ್ ಪುತ್ರಿ ಕೀರ್ತಿ ನಿಜಕ್ಕೂ ಯಾರ ಮಗಳು, ಯಾರಿಂದ ದತ್ತು ಪಡೆದಿದ್ದರು

ವಿಮಾನದಲ್ಲಿ ನೆಚ್ಚಿನ ನಟ ಹರ್ಷವರ್ಧನ್‌ರನ್ನು ನೋಡುತ್ತಿದ್ದ ಹಾಗೇ ಮಹಿಳಾ ಅಭಿಮಾನಿ ಹೀಗೇ ಮಾಡೋದಾ, Viral Video

ಕ್ರಿಕೆಟ್ ದೇವರ ಅಚ್ಚರಿ ಆಗಮನಕ್ಕೆ ಶಾಕ್ ಆದ ಆಮೀರ್ ಖಾನ್‌, Video Viral

ಮುಂದಿನ ಸುದ್ದಿ
Show comments