Webdunia - Bharat's app for daily news and videos

Install App

ಗುಂಟೂರು ಖಾರಂ ಸಿನಿಮಾದಲ್ಲಿ ಮಹೇಶ್ ಬಾಬು ಒಬ್ಬರೇ! ಉಳಿದವರು ಲೆಕ್ಕಕ್ಕೆ ಮಾತ್ರ!

Krishnaveni K
ಶುಕ್ರವಾರ, 12 ಜನವರಿ 2024 (13:15 IST)
ಹೈದರಾಬಾದ್: ಪ್ರಿನ್ಸ್ ಮಹೇಶ್ ಬಾಬು ನಾಯಕರಾಗಿರುವ ಗುಂಟೂರು ಖಾರಂ ಸಿನಿಮಾ ಇಂದು ಥಿಯೇಟರ್ ನಲ್ಲಿ ಬಿಡುಗಡೆಯಾಗಿದೆ.

ಈ ಸಿನಿಮಾದಲ್ಲಿ ಮಹೇಶ್ ಬಾಬುಗೆ ನಾಯಕಿಯಾಗಿ ಶ್ರೀಲೀಲಾ ಇದ್ದಾರೆ. ಆದರೆ ಈ ಸಿನಿಮಾದಲ್ಲಿ ಮಹೇಶ್ ಬಾಬು ಅವರದ್ದು ಒನ್ ಮ್ಯಾನ್ ಶೋ. ಉಳಿದವರೆಲ್ಲಾ ಆಟಕ್ಕುಂಟು ಲೆಕ್ಕಕ್ಕಿಲ್ಲ ಎಂದಿದ್ದಾರೆ ಸಿನಿಮಾ ವೀಕ್ಷಿಸಿದ ಪ್ರೇಕ್ಷಕರು.

ಮಹೇಶ್ ಬಾಬುಗೆ ಆಕ್ಷನ್ ಸಿನಿಮಾಗಳು ಹೊಸದೇನಲ್ಲ. ಇಲ್ಲಿ ಮತ್ತೊಂದು ಕತೆಯೊಂದಿಗೆ ಬಂದಿದ್ದಾರೆ ಎನ್ನುವುದಷ್ಟೇ ವಿಶೇಷ. ಅದನ್ನು ಹೊರತುಪಡಿಸಿದರೆ ಅದೇ ಆಕ್ಷನ್, ಟಪ್ಪಾಂಗುಚ್ಚಿ ಡ್ಯಾನ್ಸ್ ಒಟ್ಟಿನಲ್ಲಿ ಮಿರ್ಚಿ ಮಸಾಲಾ ಸಿನಿಮಾ ಎಂದಿದ್ದಾರೆ ಪ್ರೇಕ್ಷಕರು.

ಸಿನಿಮಾದಲ್ಲಿ ಗಮನ ಸೆಳೆಯುವ ಅಂಶವೆಂದರೆ ಮಹೇಶ್ ಬಾಬು ಎಂಟ್ರಿ, ತಮನ್ ಮ್ಯೂಸಿಕ್. ಮಹೇಶ್ ಬಾಬು ಸಿನಿಮಾ ಎಂದು ಭಾರೀ ನಿರೀಕ್ಷೆಯಿಟ್ಟುಕೊಂಡಿದ್ದ ಪ್ರೇಕ್ಷಕರಿಗೆ ಇದು ನಿರೀಕ್ಷಿತ ಮಟ್ಟದಲ್ಲಿ ಖುಷಿಕೊಟ್ಟಿಲ್ಲ ಎಂದು ಟ್ವಿಟರ್ ವಿಮರ್ಶೆಗಳಿಂದ ತಿಳಿದುಬರುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments