Webdunia - Bharat's app for daily news and videos

Install App

ನಾವೆಲ್ಲಾ ಸೂಸೈಡ್ ಮಾಡ್ಬೇಕಾ? ನಿರ್ಮಾಪಕ ಗುರುದೇಶ್ ಪಾಂಡೆ ಆಕ್ರೋಶ

Webdunia
ಗುರುವಾರ, 23 ಡಿಸೆಂಬರ್ 2021 (09:45 IST)
ಬೆಂಗಳೂರು: ಡಿಸೆಂಬರ್ 31 ಕ್ಕೆ ಕನ್ನಡ ಸಂಘಟನೆಗಳು ರಾಜ್ಯ ಬಂದ್ ಗೆ ಕರೆ ನೀಡಿರುವುದಕ್ಕೆ ನಿರ್ಮಾಪಕ ಗುರುದೇಶ್ ಪಾಂಡೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಡಿಸೆಂಬರ್ 31 ‍ಕ್ಕೆ ಲವ್ ಯೂ ರಚ್ಚು ಸಿನಿಮಾ ರಿಲೀಸ್ ಗೆ ರೆಡಿ ಮಾಡಿಕೊಳ್ಳಲಾಗಿದೆ. ಆದರೆ ಇದೇ ದಿನ ಬಂದ್ ಮಾಡಿದರೆ ಚಿತ್ರಕ್ಕೆ ತೊಂದರೆಯಾಗುತ್ತದೆ ಎನ್ನುವುದು ಗುರುದೇಶ್ ಪಾಂಡೆ ಆಕ್ರೋಶಕ್ಕೆ ಕಾರಣ.

’31 ಕ್ಕೆ ನಾವೆಲ್ಲಾ ಸೂಸೈಡ್ ಮಾಡ್ಕೋಬೇಕಾ? ಶುಕ್ರವಾರ ಬಂದ್ ಮಾಡ್ತೀವಿ ಅಂತಾರೆ. ಅಷ್ಟು ಗೊತ್ತಾಗಲ್ವಾ ಇವರಿಗೆ? ಈ ದಿನ ಬಂದ್ ಮಾಡಿದರೆ ಎಷ್ಟು ಕೋಟಿ ಲಾಸ್ ಆಗುತ್ತೆ? ಇದರ ಬಗ್ಗೆ ಯೋಚನೆ ಮಾಡೋದು ಬೇಡ್ವಾ? ಮೊದಲೇ ನಮ್ ಹೀರೋ ಸಪೋರ್ಟ್ ಮಾಡ್ತಿಲ್ಲ, ಬಂದ್ ಅಂತಾರೆ ಇದೆಲ್ಲದರ ನಡುವೆ ನಮ್ಮ ಸಿನಿಮಾ ಓಡೋದು ಹೇಗೆ. ಏನು ಮಾಡಬೇಕು ಗೊತ್ತಾಗ್ತಿಲ್ಲ’ ಎಂದು ಗುರುದೇಶ್ ಪಾಂಡೆ ಸಾ ರಾ ಗೋವಿಂದು ಮತ್ತು ಬಂದ್ ಬೆಂಬಲಿಸುತ್ತಿರುವವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments