Webdunia - Bharat's app for daily news and videos

Install App

ಫೈಟರ್ ವಿವೇಕ್ ಕುಟುಂಬಕ್ಕೆ 5 ಲಕ್ಷ ಪರಿಹಾರ ನೀಡಿದ ನಿರ್ಮಾಪಕ ಗುರುದೇಶ್ ಪಾಂಡೆ ಪತ್ನಿ

Webdunia
ಗುರುವಾರ, 12 ಆಗಸ್ಟ್ 2021 (10:32 IST)
ಬೆಂಗಳೂರು: ಲವ್ ಯೂ ರಚ್ಚು ಸಿನಿಮಾ ಚಿತ್ರೀಕರಣ ವೇಳೆ ವಿದ್ಯುತ್ ತಂತಿ ತಗುಲಿ ಮೃತಪಟ್ಟ ಫೈಟರ್ ವಿವೇಕ್ ಕುಟುಂಬಕ್ಕೆ ನಿರ್ಮಾಪಕ ಗುರುದೇಶ್ ಪಾಂಡೆ ಕಡೆಯಿಂದ ಪರಿಹಾರ ಹಣ ನೀಡಲಾಗುತ್ತಿದೆ.
Photo Courtesy: Google


ನಿರ್ಮಾಪಕ ಗುರುದೇಶ್ ಪಾಂಡೆ ಈಗ ಬಂಧನದಲ್ಲಿದ್ದು, ಅವರ ಪರ ಪತ್ನಿ ಪ್ರೀತಿಕಾ ಪತ್ರಿಕಾಗೋಷ್ಠಿ ನಡೆಸಿ ಪರಿಹಾರ ವಿಚಾರವಾಗಿ ಮಾತನಾಡಿದ್ದಾರೆ. ಸದ್ಯಕ್ಕೆ ವಿವೇಕ್ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ನೀಡಲಾಗಿದೆ. ಉಳಿದ 5 ಲಕ್ಷ ರೂ. ಗುರುದೇಶ್ ಪಾಂಡೆ ಜಾಮೀನಾದ ಮೇಲೆ ನೀಡುತ್ತಾರೆ ಎಂದು ಪ್ರೀತಿಕಾ ಹೇಳಿದ್ದಾರೆ.

ಅಲ್ಲದೆ, ದುರಂತದಲ್ಲಿ ಗಾಯಗೊಂಡ ರಂಜಿತ್ ಚಿಕಿತ್ಸಾ ವೆಚ್ಚವನ್ನೂ ಭರಿಸುವುದಾಗಿ ಅವರು ಹೇಳಿದ್ದಾರೆ. ವಿವೇಕ್ ತಾಯಿ ಹೆಸರಿನಲ್ಲಿ 5 ಲಕ್ಷ ರೂ. ಪರಿಹಾರ ಚೆಕ್ ನೀಡಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವಿಮಾನದಲ್ಲಿ ನೆಚ್ಚಿನ ನಟ ಹರ್ಷವರ್ಧನ್‌ರನ್ನು ನೋಡುತ್ತಿದ್ದ ಹಾಗೇ ಮಹಿಳಾ ಅಭಿಮಾನಿ ಹೀಗೇ ಮಾಡೋದಾ, Viral Video

ಕ್ರಿಕೆಟ್ ದೇವರ ಅಚ್ಚರಿ ಆಗಮನಕ್ಕೆ ಶಾಕ್ ಆದ ಆಮೀರ್ ಖಾನ್‌, Video Viral

ಆ ಆಡಿಯೋ ನನ್ನದಲ್ಲ: ಬಿಡುಗಡೆಯಾಗುತ್ತಿದ್ದ ಹಾಗೇ ಶಿವಣ್ಣನ ಭೇಟಿಯಾಗುತ್ತೇನೆಂದ ಮಡೆನೂರು ಮನು

Madenur Manu: ಶಿವಣ್ಣ, ಡಿ ಬಾಸ್ ಬಗ್ಗೆ ನಾನು ಹಾಗೆ ಹೇಳಂಗೇ ಇಲ್ಲ ಸಾರ್.. : ಮಡೆನೂರು ಮನು

ಅಮಿತಾಭ್ ಬಚ್ಚನ್ ಸಿನಿಮಾ ರಿಮೇಕ್ ಮಾಡಿ ಅಣ್ಣಾವ್ರು ಫೇಮಸ್ ಆದ್ರಂತೆ: ನಾಲಿಗೆ ಹರಿಬಿಟ್ಟ ರಾಮ್ ಗೋಪಾಲ್ ವರ್ಮಾ

ಮುಂದಿನ ಸುದ್ದಿ
Show comments