ಸೆಟ್ಟೇರಿತು ಜಗ್ಗೇಶ್-ಗುರುಪ್ರಸಾದ್ ಕಾಂಬಿನೇಷನ್ ಸಿನಿಮಾ

Webdunia
ಸೋಮವಾರ, 28 ಡಿಸೆಂಬರ್ 2020 (11:33 IST)
ಬೆಂಗಳೂರು: ನವರಸನಾಯಕ ಜಗ್ಗೇಶ್-ಮಠ ಖ್ಯಾತಿಯ ನಿರ್ದೇಶಕ ಗುರುಪ್ರಸಾದ್ ಕಾಂಬಿನೇಷನ್ ನಲ್ಲಿ ಮೂಡಿಬರಲಿರುವ ‘ರಂಗನಾಯಕ’ ಸಿನಿಮಾ ಮುಹೂರ್ತ ಕಾರ್ಯಕ್ರಮ ನೆರವೇರಿದೆ.


ಇಂದು ಬಸವನಗುಡಿಯ ರಾಯರ ಮಠದಲ್ಲಿ ಚಿತ್ರದ ಮುಹೂರ್ತ ಕಾರ್ಯಕ್ರಮ ನೆರವೇರಿದೆ. ಜನವರಿಯಲ್ಲಿ ಈ ಸಿನಿಮಾ ಚಿತ್ರೀಕರಣ ಆರಂಭವಾಗಲಿದೆ. ಈ ಸಿನಿಮಾ ಅನೌನ್ಸ್ ಆಗಿ ತುಂಬಾ ದಿನವೇ ಕಳೆದಿದೆ. ಆದರೆ ಚಿತ್ರೀಕರಣ ಈಗಷ್ಟೇ ಪ್ರಾರಂಭವಾಗುತ್ತಿದೆ. ಈ ಮೂಲಕ ‘ಮಠ’ ಬಳಿಕ ಜಗ್ಗೇಶ್-ಗುರುಪ್ರಸಾದ್ ಜೋಡಿ ಒಂದಾಗಿ ಸಿನಿಮಾ ಮಾಡುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟ ಮಂಜು ಮನೋಜ್ ಶುರು ಮಾಡಿರುವ ಹೊಸ ಬಿಸಿನೆಸ್ ಏನ್ ಗೊತ್ತಾ

ನೀವು ಹೋದರೂ ನಮ್ಮ ಜೊತೆಯಲ್ಲೇ ಇದ್ದೀರಾ: ಸುಮಲತಾ ಭಾವುಕಾ ಪೋಸ್ಟ್

ನಟ ಧರ್ಮೇಂದ್ರ ನಿಧನಕ್ಕೆ ರಾಷ್ಟ್ರಪತಿ, ಪ್ರಧಾನಿ ಸಂತಾಪ

ಬಾಲಿವುಡ್ ಹಿರಿಯ ನಟ ಧರ್ಮೇಂದ್ರ ವಿಧಿವಶ

ಜಸ್ಟ್ ಫ್ರೆಂಡ್ಸ್ ಎನ್ನುತ್ತಲೇ ದಾಂಪತ್ಯ ಜೀವನಕ್ಕಿಡಲು ಸಜ್ಜಾದ ಮಾನಸ ಶಿವು ಜೋಡಿ

ಮುಂದಿನ ಸುದ್ದಿ
Show comments