Webdunia - Bharat's app for daily news and videos

Install App

ಹಗ್ಗದ ಕೊನೆ ಇಂದು ರಾಜ್ಯಾದ್ಯಂತ ಬಿಡುಗಡೆ

Webdunia
ಶುಕ್ರವಾರ, 19 ಡಿಸೆಂಬರ್ 2014 (10:48 IST)
ಪರ್ವತವಾಣಿ ಅವರ ಹಗ್ಗದ ಕೊನೆ ನಾಟಕ ಈಗ ಚಿತ್ರರೂಪದಲ್ಲಿ ಬಂದಿದೆ. ಆ ಚಿತ್ರದ ಚಿತ್ರಕಥೆ, ಸಂಭಾಷಣೆ  ಹೊಣೆ ಹೊತ್ತಿರುವ ನವೀನ್ ಕೃಷ್ಣ ಮುಖ್ಯ ಪಾತ್ರಧಾರಿಯಾಗಿ ಅಭಿನಯಿಸಿದ್ದಾರೆ. ಇದನ್ನು ಹಿರಿಯ ನಿರ್ದೇಶಕ ದಯಾಳ್ ಪದ್ಮನಾಭನ್ ನಿರ್ದೇಶಿಸಿದ್ದಾರೆ. 
ಉಮೇಶ್ ಬಣಕಾರ್ ಮತ್ತು ದಯಾಳ್ ಪದ್ಮನಾಭನ್ ನಿರ್ಮಾಪಕರಾಗಿದ್ದಾರೆ. ಸುಚೀಂದ್ರ ಪ್ರಸಾದ್ ಸಹ ಮುಖ್ಯ ಭೂಮಿಕೆಯಲ್ಲಿ ಇದ್ದಾರೆ. ಪ್ರಸ್ತುತ ಸಮಾಜದ ಒಳಕೋನಗಳನ್ನು ಈ ಚಿತ್ರದಲ್ಲಿ ತೋರಿಸಲಾಗುತ್ತಿದೆ. ವಿಮರ್ಶಕರ ಮೆಚ್ಚುಗೆ ಪಡೆದಿರುವ ಹಗ್ಗದ ಕೊನೆ ಗಲ್ಲು ಶಿಕ್ಷೆ ಪಡೆದ ಖೈದಿಯ ಕಥೆಯನ್ನು ಆಧರಿಸಿದೆ. 
 
@ಇಂದು ಕೋಲಾಹಲ ಎನ್ನುವ ಚಿತ್ರವೂ ತೆರೆ ಕಾಣುತ್ತಿದೆ. ಹೈದರಾ ಬಾದ್ ಮೂಲದ ಭಾಸ್ಕರ್ ಚಿತ್ರ ನಿರ್ದೇಶನದ ಹೊಣೆ ಹೊತ್ತಿದ್ದಾರೆ. ಪೂರ್ಣಿಮಾ ಮುಖ್ಯ ಭೂಮಿಕೆಯಲ್ಲಿರುವ ಈ ಚಿತ್ರಕ್ಕೆ ರಮಣ ರಾಥೋಡ್ ಸಂಗೀತ ನಿರ್ದೇಶನ ಮಾಡಿದ್ದಾರೆ. ಮೂರು ಜನ ನಾಯಕರು ಮೂರು ಜನ ನಾಯಕಿಯರು ಈ ಚಿತ್ರದಲ್ಲಿದ್ದಾರೆ. ಮಹಿ ಸರಳ ಛಾಯಾಗ್ರಹಣ ಚಿತ್ರಕ್ಕಿದೆ. 

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

Show comments