Webdunia - Bharat's app for daily news and videos

Install App

ಪೇಜಾವರ ಶ್ರೀ ವಿರುದ್ಧ ಹೇಳಿಕೆ: ತನಿಖೆ ವೇಳೆ ಕಣ್ಣೀರಾದ ಹಂಸಲೇಖ

Webdunia
ಗುರುವಾರ, 25 ನವೆಂಬರ್ 2021 (17:18 IST)
ಬೆಂಗಳೂರು: ಪೇಜಾವರ ಶ್ರೀಗಳ ವಿರುದ್ಧ ಸಂಗೀತ ನಿರ್ದೇಶಕ ಹಂಸಲೇಖ ನೀಡಿದ್ದ ಹೇಳಿಕೆ ಭಾರೀ ವಿವಾದಕ್ಕೆ ಕಾರಣವಾಗಿತ್ತು. ಈ ವಿವಾದಿತ ಹೇಳಿಕೆಗೆ ಸಂಬಂಧಿಸಿದಂತೆ ಇಂದು ಹಂಸಲೇಖ ವಿಚಾರಣೆಗೆ ಬಸವನಗುಡಿ ಪೊಲೀಸರ ಎದುರು ಹಾಜರಾಗಿದ್ದಾರೆ.

ಈ ವೇಳೆ ತನಿಖಾಧಿಕಾರಿಗಳ ಮುಂದೆ ಹಂಸಲೇಖ ಕಣ್ಣೀರು ಹಾಕಿದರು ಎನ್ನಲಾಗಿದೆ. ದಿವಂಗತ ಸ್ವಾಮೀಜಿಗಳ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ್ದರ ಬಗ್ಗೆ ಅವರು ಬೇಸರ ವ್ಯಕ್ತಪಡಿಸಿದರು ಎನ್ನಲಾಗಿದೆ.

ನನಗೆ ಅಂಥಾ ಯಾವುದೇ ಉದ್ದೇಶವೂ ಇರಲಿಲ್ಲ. ಮಾತಿನ ಭರದಲ್ಲಿ ಹೇಳಿದೆ. ನನ್ನ ಹೇಳಿಕೆಗೆ ಹೆಂಡತಿಯೇ ಆಕ್ಷೇಪ ವ್ಯಕ್ತಪಡಿಸಿದ್ದಳು. ನಾನು ಅಂಥಾ ಹೇಳಿಕೆ ನೀಡಿದ್ದರಿಂದ ತಪ್ಪಾಗಿದೆ. ಯಾವುದೇ ಜಾತಿ, ಧರ್ಮವನ್ನು ನಿಂದಿಸುವ ಉದ್ದೇಶ ನನ್ನದಾಗಿರಲಿಲ್ಲ. ಈ ಹೇಳಿಕೆಯಿಂದ ನನ್ನ ವೃತ್ತಿ ಜೀವನದಲ್ಲಿ ಹಿನ್ನಡೆಯಾಗಿದೆ. ತುಂಬಾ ನೋವು ಅನುಭವಿಸಿದ್ದೇನೆ ಎಂದು ತನಿಖಾಧಿಕಾರಿಗಳ ಮುಂದೆ ಭಾವುಕರಾಗಿ ಹೇಳಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments