ವಿವಾದಿತ ಹೇಳಿಕೆ: ಹಂಸಲೇಖಗೆ ಮತ್ತೆ ನೋಟಿಸ್

Webdunia
ಶುಕ್ರವಾರ, 19 ನವೆಂಬರ್ 2021 (16:54 IST)
ಬೆಂಗಳೂರು: ಪೇಜಾವರ ಶ್ರೀಗಳ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ಸಂಗೀತ ನಿರ್ದೇಶಕ ಹಂಸಲೇಖಗೆ ಪೊಲೀಸರು ಎರಡನೇ ಬಾರಿ ವಿಚಾರಣೆಗೆ ಹಾಜರಾಗಲು ನೋಟಿಸ್ ನೀಡಿದ್ದಾರೆ.

ಬ್ರಾಹ್ಮಣ ಮಹಾಸಭಾ ಹಂಸಲೇಖ ವಿರುದ್ಧ ಬೆಂಗಳೂರು ಪೊಲೀಸ್ ಆಯುಕ್ತರಿಗೆ ದೂರು ನೀಡಿತ್ತು. ಈ ಸಂಬಂಧ ಈಗಾಗಲೇ ಒಮ್ಮೆ ಹಂಸಲೇಖಗೆ ವಿಚಾರಣೆಗೆ ಹಾಜರಾಗಲು ಸೂಚನೆ ನೀಡಲಾಗಿತ್ತು.

ಆದರೆ ಅವರು ವಿಚಾರಣೆಗೆ ಬಾರದೇ ಇರುವ ಕಾರಣ ಎರಡನೇ ಬಾರಿಗೆ ನೋಟಿಸ್ ನೀಡಲಾಗಿದೆ. ವಿವಾದದ ಬಗ್ಗೆ ಹಂಸಲೇಖ ಸಾಮಾಜಿಕ ಜಾಲತಾಣದಲ್ಲಿ ಕ್ಷಮೆ ಕೇಳಿದರೂ ಬ್ರಾಹ್ಮಣ ಸಮುದಾಯ ಬಹಿರಂಗ ಕ್ಷಮೆ ಕೇಳುವಂತೆ ಒತ್ತಾಯಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ತಮಿಳು ನಿರ್ಮಾಪಕ ಕೈಹಿಡಿದ ನಟಿ ಶರ್ಮಿಳಾ ಮಾಂಡ್ರೆ, ಹುಡುಗನ ಹಿನ್ನೆಲೆ ಇಲ್ಲಿದೆ

ಸಿಎಂ ಡಿಕೆ ಶಿವಕುಮಾರ್ ನೋಡಲು ಬಂದ ಹಿರಿಯ ನಟಿ ಪ್ರೇಮಾಗೆ ನೋ ಎಂಟ್ರಿ ಎಂದ ಭದ್ರತಾ ಸಿಬ್ಬಂದಿ Video

ಪತಿ, ಮಗ ಇಬ್ಬರೂ ಇಲ್ಲ, ಎಸ್ ಜಾನಕಿ ಚಿತೆಗೆ ಅಗ್ನಿಸ್ಪರ್ಶ ಮಾಡಿದ್ದು ಇವರೇ

ನಾವೆಲ್ಲ ಜಾನಕಿ ಅಮ್ಮನವರ ಹಾಡಿನ ಶಿಷ್ಯರು: ಅಂತಿಮ ದರ್ಶನ ಪಡೆದು ವಿಜಯ ಪ್ರಕಾಶ್‌ ಭಾವುಕ

ಎಸ್‌ ಜಾನಕಿ ಧ್ವನಿಯಲ್ಲಿ ಪ್ರತಿಯೊಂದು ಭಾವನೆ ಎಲ್ಲರ ಮನೆ ತಲುಪುತಿತ್ತು: ಪ್ರಧಾನಿ ನರೇಂದ್ರ ಮೋದಿ ಸಂತಾಪ

ಮುಂದಿನ ಸುದ್ದಿ
Show comments