Webdunia - Bharat's app for daily news and videos

Install App

ಇಂದು ವಿಚಾರಣೆಗೆ ಹಾಜರಾದ ಹಂಸಲೇಖ!

Webdunia
ಗುರುವಾರ, 25 ನವೆಂಬರ್ 2021 (19:50 IST)
ಪೇಜಾವರ ಶ್ರೀಗಳ ಕುರಿತ ಹೇಳಿಕೆ ಕುರಿತಂತೆ ಇವತ್ತು ಬಸವನಗುಡಿ ಪೊಲೀಸ್ ಠಾಣೆಗೆ ನಾದಬ್ರಹ್ಮ ಹಂಸಲೇಖ ವಿಚಾರಣೆಗೆ ಹಾಜರಾಗಿದ್ದರು.
ಇನ್ಸ್ಪೆಕ್ಟರ್ ರಮೇಶ್ ನೇತೃತ್ವದಲ್ಲಿ ವಿಚಾರಣೆ ಎದುರಿಸಿದರು. ವಿಚಾರಣೆ ನಡೆಯುತ್ತಿದ್ದ ವೇಳೆ ಹಂಸಲೇಖ ಅವರು ಭಾವುಕರಾಗಿ ಮಾತನಾಡಿ, ಪೇಜಾವರ ಶ್ರೀಗಳ ಬಗ್ಗೆ ನನಗೆ ಗೌರವವಿದೆ ನನ್ನ ಹೇಳಿಕೆಯಲ್ಲಿ ಅಪಾರ್ಥವಿರಲಿಲ್ಲ ಅಂತೇಳಿ ಕಣ್ಣೀರ ಪ್ರಸಂಗವೂ ನಡೆಯಿತು. ಇನ್ನು ಪೊಲೀಸರು ಕೇಳಿದ ಅಷ್ಟು ಪ್ರಶ್ನೆಗಳಿಗೆ ಸಂಗೀತ ಮಾಂತ್ರಿಕ ಹಂಸಲೇಖ ಉತ್ತರಿಸಿ, ಬಳಿಕ ಮನೆಗೆ ವಾಪಸ್ಸಾಗಿದ್ದಾರೆ. ಆ ನಂತರ ಹಂಸಲೇಖ ಪರ ವಕೀಲ ದ್ವಾರಕನಾಥ್ ಮಾತನಾಡಿ, ನಾವು ಕಾನೂನಿಗೆ ಗೌರವ ಕೊಡ್ತೀವಿ ಮತ್ತೆ ವಿಚಾರಣೆಗೆ ಕರೆದರೆ ಬರ್ತಿವಿ. ಸದ್ಯಕ್ಕೆ ಮುಂದಿನ ವಿಚಾರಣೆ ಬಗ್ಗೆ ದಿನಾಂಕ ಕೊಟ್ಟಿಲ್ಲ ಅಗತ್ಯವಿದ್ದರೆ ವಿಚಾರಣೆ ಕರೆಯುತ್ತೇವೆ ಅಂತ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವಿವಾದದಿಂದಾಗಿ ಕರ್ಣ ಸೀರಿಯಲ್ ನಿಂದ ಹೊರಬಂದರಾ ಭವ್ಯಾ ಗೌಡ

ಮಾಣಿ ಜಲಾಶಯದಲ್ಲಿ ದೋಣಿ ದುರಂತ: ಕಾಂತಾರ ಚಿತ್ರತಂಡಕ್ಕೆ ಬಿಗ್ ಶಾಕ್‌

ನಿಂತೇ ಹೋಯಿತು ಎಂದು ಸುದ್ದಿಯಾಗಿದ್ದ ಸತೀಶ್ ನೀನಾಸಂ ಸಿನಿಮಾ ಶೂಟಿಂಗ್ ಪೂರ್ಣ

ವೃಕ್ಷಮಾತೆ ಸಿನಿಮಾ ತಂಡದ ವಿರುದ್ಧ ದೂರು ಕೊಟ್ಟ ಸಾಲು ಮರದ ತಿಮ್ಮಕ್ಕ ದೂರು

ವಿಜಯ್ ದೇವರಕೊಂಡ ಅದೆಲ್ಲವೂ ನನಗಿಷ್ಟ ಎಂದು ನಾಚಿಕೊಂಡ ರಶ್ಮಿಕಾ

ಮುಂದಿನ ಸುದ್ದಿ
Show comments