Webdunia - Bharat's app for daily news and videos

Install App

ಹರಾಮ್ ಖೋರ್ ಬಿರುದು : ನಟಿ ಕಂಗನಾ ರಣಾವತ್ ಮಾತೇನು?

Webdunia
ಭಾನುವಾರ, 6 ಸೆಪ್ಟಂಬರ್ 2020 (15:18 IST)
ಬಾಲಿವುಡ್ ನಟಿ ಕಂಗನಾ ರಣಾವತ್ ಸೋಷಿಯಲ್ ಮೀಡಿಯಾದಲ್ಲಿ ಸದಾ ಆಕ್ಟೀವ್ ಆಗಿದ್ದಾರೆ.

ಈ ಬಾಲಿವುಡ್ ನಟಿಗೆ ರಾಜಕಾರಣಿ ಸಂಜಯ್ ರಾವತ್ ಹರಾಮ್ ಖೋರ್ ಲಡ್ಕಿ ಎಂದು ಹೇಳಿರೋದು ಈಗ ವಿವಾದಕ್ಕೆ ಕಾರಣವಾಗಿದೆ.

ಅಸಹಿಷ್ಣುತೆ ಚರ್ಚೆಯ ಯೋಧರು ಎಲ್ಲಿದ್ದಾರೆ? ಎಂದು ಪ್ರಶ್ನಿಸುವ ಮೂಲಕ ಕಂಗನಾ ರಣಾವತ್ ತಮ್ಮ ವಿರುದ್ಧ ರಾಜಕಾರಣಿ ನೀಡಿರುವ ಹೇಳಿಕೆಗೆ ಪ್ರತಿಕ್ರಿಯಿಸಿದ್ದಾರೆ.

“2008 ರಲ್ಲಿ ಮೂವಿ ಮಾಫಿಯಾ ನನ್ನನ್ನು ಸೈಕೋ ಎಂದು ಘೋಷಿಸಿತು, 2016 ರಲ್ಲಿ ಅವರು ನನ್ನನ್ನು ವಿಚ್ ಮತ್ತು ಸ್ಟಾಕರ್ ಎಂದು ಕರೆದರು. 2020 ರಲ್ಲಿ ಮಹಾರಾಷ್ಟ್ರದ ಮಂತ್ರಿಯು ನನಗೆ ಹರಮ್‌ ಖೋರ್ ಲಡ್ಕಿ ಎಂಬ ಬಿರುದನ್ನು ನೀಡಿತು, ಏಕೆಂದರೆ ನಾನು ಕೊಲೆಯ ನಂತರ ಮುಂಬೈನಲ್ಲಿ ಅಸುರಕ್ಷಿತ ಎಂದು ಭಾವಿಸುತ್ತೇನೆ, ಅಸಹಿಷ್ಣುತೆ ಚರ್ಚೆಯ ಯೋಧರು ಎಲ್ಲಿದ್ದಾರೆ?” ಎಂದು ಕಂಗನಾ ಟ್ವೀಟ್ ಮಾಡಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವಿಮಾನದಲ್ಲಿ ನೆಚ್ಚಿನ ನಟ ಹರ್ಷವರ್ಧನ್‌ರನ್ನು ನೋಡುತ್ತಿದ್ದ ಹಾಗೇ ಮಹಿಳಾ ಅಭಿಮಾನಿ ಹೀಗೇ ಮಾಡೋದಾ, Viral Video

ಕ್ರಿಕೆಟ್ ದೇವರ ಅಚ್ಚರಿ ಆಗಮನಕ್ಕೆ ಶಾಕ್ ಆದ ಆಮೀರ್ ಖಾನ್‌, Video Viral

ಆ ಆಡಿಯೋ ನನ್ನದಲ್ಲ: ಬಿಡುಗಡೆಯಾಗುತ್ತಿದ್ದ ಹಾಗೇ ಶಿವಣ್ಣನ ಭೇಟಿಯಾಗುತ್ತೇನೆಂದ ಮಡೆನೂರು ಮನು

Madenur Manu: ಶಿವಣ್ಣ, ಡಿ ಬಾಸ್ ಬಗ್ಗೆ ನಾನು ಹಾಗೆ ಹೇಳಂಗೇ ಇಲ್ಲ ಸಾರ್.. : ಮಡೆನೂರು ಮನು

ಅಮಿತಾಭ್ ಬಚ್ಚನ್ ಸಿನಿಮಾ ರಿಮೇಕ್ ಮಾಡಿ ಅಣ್ಣಾವ್ರು ಫೇಮಸ್ ಆದ್ರಂತೆ: ನಾಲಿಗೆ ಹರಿಬಿಟ್ಟ ರಾಮ್ ಗೋಪಾಲ್ ವರ್ಮಾ

ಮುಂದಿನ ಸುದ್ದಿ
Show comments