ನೆರವಿನ ಹಸ್ತಕ್ಕಾಗಿ ಎದಿರುನೋಡುತ್ತಿದ್ದಾರೆ ಕೆಜಿಎಫ್ ಚಾಚ ಹರೀಶ್ ರಾಯ್

Webdunia
ಗುರುವಾರ, 25 ಆಗಸ್ಟ್ 2022 (16:35 IST)
ಬೆಂಗಳೂರು: ಕೆಜಿಎಫ್ ಸಿನಿಮಾದಲ್ಲಿ ಚಾಚನಾಗಿ ಪ್ರಖ್ಯಾತರಾಗಿದ್ದ, ಕನ್ನಡದ ಅನೇಕ ಸಿನಿಮಾಗಳಲ್ಲಿ ಪೋಷಕ ನಟನಾಗಿ ಅಭಿನಯಿಸಿರುವ ನಟ ಹರೀಶ್ ರಾಯ್ ಈಗ ಅನಾರೋಗ್ಯದಿಂದ ಬಳಲುತ್ತಿದ್ದು, ಸಹಾಯಕ್ಕಾಗಿ ಎದಿರು ನೋಡುತ್ತಿದ್ದಾರೆ.

ಕ್ಯಾನ್ಯರ್ ನಿಂದ ಬಳಲುತ್ತಿರುವ ಹರೀಶ್ ರಾಯ್ ಈಗ ಚಿಕಿತ್ಸೆಗೆ ಸಾಕಷ್ಟು ಹಣ ಬೇಕಾಗಿದೆ. ಈಗಾಗಲೇ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡಿದ್ದಾರೆ. ಆದರೆ ಈಗಲೂ ರೇಡಿಯೇಷನ್ ಥೆರಪಿ ಮಾಡಿಸಬೇಕಿದೆ. ಈಗಲೂ ಸಂಪೂರ್ಣವಾಗಿ ಅವರು ಚೇತರಿಸಿಕೊಂಡಿಲ್ಲ. ಹೀಗಾಗಿ ಅವರು ಈಗಲೂ ಚಿಕಿತ್ಸೆ ಪಡೆಯುತ್ತಿದ್ದಾರೆ.

ಆದರೆ ಕ್ಯಾನ್ಸರ್ ರೋಗದ ಚಿಕಿತ್ಸೆಗೆ ಲಕ್ಷಾಂತರ ರೂಪಾಯಿ ಹಣ ಖರ್ಚಾಗುತ್ತದೆ. ಆದರೆ ಅಷ್ಟೊಂದು ಭರಿಸುವ ಶಕ್ತಿ ಅವರಿಗಿಲ್ಲ. ಈ ಬಗ್ಗೆ ಯೂ ಟ್ಯೂಬ್ ಚಾನೆಲ್ ಒಂದರ ಸಂದರ್ಶನದಲ್ಲಿ ಬಿಚ್ಚಿಟ್ಟಿದ್ದಾರೆ. ಸಹಾಯ ಮಾಡಲು ಇಚ್ಚಿಸುವವರು 9606960565 ಸಂಖ್ಯೆಗೆ ಗೂಗಲ್ ಪೇ ಮಾಡಬಹುದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ತೆರೆಗೆ ಅಪ್ಪಲಿಸಿದ ಜನ ನಾಯಗನ್: ಮುಖ್ಯಮಂತ್ರಿಯನ್ನು ಬೆಳ್ಳಿತೆರೆಯಲ್ಲಿ ಕಂಡು ಅಭಿಮಾನಿಗಳು ಫುಟ್‌ಖುಷ್‌

ವಿದ್ಯಾರ್ಥಿಗಳ ಹೋರಾಟ ಅವರದ್ದೇ ಆಗಿರಲಿ, ರಾಜಕೀಯ ಬೇಡ: ದೆಹಲಿ ಪ್ರತಿಭಟನೆ ಬಗ್ಗೆ ಸಲ್ಮಾನ್ ಖಾನ್ ಬೇಸರ

ದೇಶದಾದ್ಯಂತ ಏಕಕಾಲದಲ್ಲಿ ಬಿಗ್‌ಬಾಸ್‌ ಹವಾ ಶುರು: ಜಿಯೋಸ್ಟಾರ್ ಸಂಸ್ಥೆಯಿಂದ ಮಹತ್ವದ ಅಪ್‌ಡೇಟ್‌

ಅಭಿಮಾನಿಗಳಲ್ಲಿ ಆತಂಕ ಮೂಡಿಸಿದ ಅಮಿತಾಬ್‌ ಪೋಸ್ಟ್; ಖುದ್ದಾಗಿ ಸ್ಪಷ್ಟನೆ ನೀಡಿದ ಬಿಗ್‌ಬಿ

ದರ್ಶನ್‌ರನ್ನು ಭೇಟಿಯಾದ ವಿಜಯಲಕ್ಷ್ಮಿ, ರಕ್ಷಿತಾ ಪ್ರೇಮ್‌, ಮಾಧ್ಯಮಕ್ಕೆ ಹೇಳಿದ್ದಿಷ್ಟು

ಮುಂದಿನ ಸುದ್ದಿ
Show comments