Webdunia - Bharat's app for daily news and videos

Install App

ಇಲ್ಲಿನವರ ಆತಿಥ್ಯ ನನಗೆ ಖುಷಿಕೊಡುತ್ತದೆ: ಹರಿಪ್ರಿಯಾ ಹೀಗೆ ಹೇಳಿದ್ದು ಯಾರ ಬಗ್ಗೆ?

Webdunia
ಬುಧವಾರ, 24 ಮಾರ್ಚ್ 2021 (11:06 IST)
ಬೆಂಗಳೂರು: ಸ್ಯಾಂಡಲ್ ವುಡ್ ನಟಿ ಹರಿಪ್ರಿಯಾ ಈಗ ಶೂಟಿಂಗ್ ನಿಂದ ಬಿಡುವಿನಲ್ಲಿದ್ದು, ಬಿಡುವಿನ ವೇಳೆ ದೇವರ ಸನ್ನಿಧಾನಕ್ಕೆ ತೆರಳಿದ್ದಾರೆ.


ಹರಿಪ್ರಿಯಾ ಮಂತ್ರಾಲಯಕ್ಕೆ ಭೇಟಿ ನೀಡಿ ಗುರು ರಾಘವೇಂದ್ರ ಸ್ವಾಮಿಗಳ ಆಶೀರ್ವಾದ ಪಡೆದಿದ್ದಾರೆ. ರಾಯರ ಸನ್ನಿಧಾನದಲ್ಲಿ ಹರಿಪ್ರಿಯಾರನ್ನು ಮಂತ್ರಾಲಯದ ಸುಬುಧೇಂದ್ರ ಸ್ವಾಮಿಗಳು ಗೌರವಿಸಿ, ಆಶೀರ್ವಾದ ನೀಡಿದ್ದಾರೆ.

ಸ್ವಾಮೀಜಿಯವರಿಂದ ಸನ್ಮಾನಿಸಿಕೊಳ್ಳುವುದು ಅತ್ಯಂತ ಗೌರವದ ವಿಷಯ. ಅದಕ್ಕಿಂತ ಹೆಚ್ಚಾಗಿ ರಾಘವೇಂದ್ರ ಸ್ವಾಮಿಗಳು ಜನ್ಮದಿನದಂದೇ ನಾನು ಇಲ್ಲಿಗೆ ಭೇಟಿ ನೀಡಿರುವುದು ಇನ್ನಷ್ಟು ಖುಷಿ ನೀಡಿದೆ. ಇಲ್ಲಿಗೆ ಬಂದಾಗಲೆಲ್ಲಾ ನನಗೆ ಅದ್ಭುತ ಅನುಭವವಾಗುತ್ತದೆ. ಇಲ್ಲಿನವರ ಆತಿಥ್ಯ ನನ್ನಲ್ಲಿ ಯಾವತ್ತೂ ಹೊಸ ಚೈತನ್ಯ ನೀಡುತ್ತದೆ ಎಂದು ಹರಿಪ್ರಿಯಾ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಥಗ್ ಲೈಫ್ ಇಷ್ಟವಿಲ್ಲದಿದ್ರೆ ನೋಡ್ಬೇಡಿ, ಕರ್ನಾಟಕದಲ್ಲಿ ರಿಲೀಸ್ ಮಾಡಿ ಎಂದ ಸುಪ್ರೀಂಕೋರ್ಟ್

ಅಣ್ಣಾವ್ರ ಜೊತೆ ವಿಷ್ಣುವರ್ಧನ್ ಎಲ್ಲರೂ ಅಂದುಕೊಂಡಿದ್ದೇ ಬೇರೆ ಇದ್ದಿದ್ದೇ ಬೇರೆ

ವಿವಾದದಿಂದಾಗಿ ಕರ್ಣ ಸೀರಿಯಲ್ ನಿಂದ ಹೊರಬಂದರಾ ಭವ್ಯಾ ಗೌಡ

ಮಾಣಿ ಜಲಾಶಯದಲ್ಲಿ ದೋಣಿ ದುರಂತ: ಕಾಂತಾರ ಚಿತ್ರತಂಡಕ್ಕೆ ಬಿಗ್ ಶಾಕ್‌

ನಿಂತೇ ಹೋಯಿತು ಎಂದು ಸುದ್ದಿಯಾಗಿದ್ದ ಸತೀಶ್ ನೀನಾಸಂ ಸಿನಿಮಾ ಶೂಟಿಂಗ್ ಪೂರ್ಣ

ಮುಂದಿನ ಸುದ್ದಿ
Show comments