Webdunia - Bharat's app for daily news and videos

Install App

ತಮಿಳಿಗೆ ಎಂಟ್ರಿಕೊಟ್ಟ ಹರ್ಷಿಕಾ ಪೂಣಚ್ಚ: ಕನ್ನಡ ತಾರೆಗೆ ಈಗ ರಜನಿಕಾಂತ್ ಜತೆ ನಟಿಸುವಾಸೆ

Webdunia
ಭಾನುವಾರ, 27 ಜನವರಿ 2019 (09:20 IST)
ಬೆಂಗಳೂರು: ಅಪ್ಪಟ ಕನ್ನಡತಿ, ಕೊಡಗಿನ ಚೆಲುವೆ ಹರ್ಷಿಕಾ ಪೂಣಚ್ಚ ಈಗ ತಮಿಳು ಸಿನಿಮಾದಲ್ಲಿ ಅದೃಷ್ಟ ಪರೀಕ್ಷೆಗಿಳಿದಿದ್ದಾರೆ.


ಹರ್ಷಿಕಾಗೆ ತಮಿಳು ಸಿನಿಮಾದಲ್ಲಿ ಮೊದಲ ಬಾರಿಗೆ ನಟಿಸುವ ಅವಕಾಶ ಬಂದಿದೆ. ಹಾಶಿಂ ಮರಿಕರ್ ನಿರ್ದೇಶನದ ಚಿತ್ರಕ್ಕೆ ಉನ್ ಕಥಲಿರುಂದಾಲ್ ಎಂದು ಹೆಸರಿಡಲಾಗಿದೆ. ಪ್ರಮುಖ ಪಾತ್ರ ನಿಭಾಯಿಸಲಿರುವ ಹರ್ಷಿಕಾ ಈಗ ಭಾರೀ ಖುಷಿಯಾಗಿದ್ದಾರೆ.

ಚಿತ್ರದ ಫಸ್ಟ್ ಲುಕ್ ಬಿಡುಗಡೆಯಾಗಿದ್ದು, ಸದ್ಯದಲ್ಲೇ ವಿಜಯ್ ಸೇತುಪತಿ ಟ್ರೈಲರ್ ಬಿಡುಗಡೆ ಮಾಡಲಿದ್ದಾರಂತೆ. ತಮಿಳು ಸಿನಿಮಾಗೆ ಇದೇ ಮೊದಲ ಬಾರಿಗೆ ಎಂಟ್ರಿ ಕೊಟ್ಟಿರುವ ಹರ್ಷಿಕಾ ಇದು ನನ್ನ ಜೀವನದ ಪ್ರಮುಖ ಗಳಿಗೆ ಎಂದಿದ್ದಾರೆ. ನನ್ನ ಆರಾಧ್ಯ ದೈವ ರಜನೀಕಾಂತ್ ಸರ್, ತಲಾ ಅಜಿತ್ ಸರ್ ಜತೆಗೆ ಮುಂದೊಂದು ದಿನ ನಟಿಸುವ ಗಳಿಗೆಗಾಗಿ ಎದುರು ನೋಡುತ್ತಿದ್ದೇನೆ ಎಂದು ಆಸೆ ಹೊರಹಾಕಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮಾಣಿ ಜಲಾಶಯದಲ್ಲಿ ದೋಣಿ ದುರಂತ: ಕಾಂತಾರ ಚಿತ್ರತಂಡಕ್ಕೆ ಬಿಗ್ ಶಾಕ್‌

ನಿಂತೇ ಹೋಯಿತು ಎಂದು ಸುದ್ದಿಯಾಗಿದ್ದ ಸತೀಶ್ ನೀನಾಸಂ ಸಿನಿಮಾ ಶೂಟಿಂಗ್ ಪೂರ್ಣ

ವೃಕ್ಷಮಾತೆ ಸಿನಿಮಾ ತಂಡದ ವಿರುದ್ಧ ದೂರು ಕೊಟ್ಟ ಸಾಲು ಮರದ ತಿಮ್ಮಕ್ಕ ದೂರು

ವಿಜಯ್ ದೇವರಕೊಂಡ ಅದೆಲ್ಲವೂ ನನಗಿಷ್ಟ ಎಂದು ನಾಚಿಕೊಂಡ ರಶ್ಮಿಕಾ

ಕಾಂತಾರ ಸಿನಿಮಾ ಶೂಟಿಂಗ್‌ ಅವಘಡ ಸಂಬಂಧ ಹೊಂಬಾಳೆ ಫಿಲ್ಮ್ಸ್‌ ಸ್ಪಷ್ಟನೆ

ಮುಂದಿನ ಸುದ್ದಿ
Show comments