Select Your Language

Notifications

webdunia
webdunia
webdunia
webdunia

ರೈತರ ಹೋರಾಟಕ್ಕೆ ಹ್ಯಾಟ್ರಿಕ್ ಹೀರೋ ಬೆಂಬಲ

ರೈತರ ಹೋರಾಟಕ್ಕೆ ಹ್ಯಾಟ್ರಿಕ್ ಹೀರೋ ಬೆಂಬಲ
ಬೆಂಗಳೂರು , ಮಂಗಳವಾರ, 8 ಡಿಸೆಂಬರ್ 2020 (18:09 IST)
ಸ್ಯಾಂಡಲ್ ವುಡ್ ನ ಹಿರಿಯ ನಾಯಕ ಶಿವರಾಜ್ ಕುಮಾರ್ ಅವರು ರೈತರ ಪ್ರತಿಭಟನೆಗೆ ಬೆಂಬಲ ವ್ಯಕ್ತಪಡಿಸಿದ್ದಾರೆ.

ಭಾರತ ಬಂದ್ ಗೆ ಹಲವೆಡೆ ಧರಣಿ, ಪ್ರತಿಭಟನೆಗಳು ನಡೆಯುತ್ತಿದ್ದು, ರೈತರು ಪ್ರತಿಭಟನೆಗೆ ಮುಂದಾಗಿದ್ದಾರೆ.

ಈ ನಡುವೆ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್, ರೈತರ ಬೆಂಬಲಕ್ಕೆ ನಿಂತಿದ್ದಾರೆ.

ರೈತ ದೇಶದ ಬೆನ್ನೆಲುಬು, ರೈತ ಇದ್ರೆನೇ ದೇಶ. ಅವರ ಕಷ್ಟಕ್ಕೆ ನಾವು ಯಾವಾಗಲೂ ಜೊತೆ ಇರುತ್ತೇವೆ ಎಂದು ನಟ ಶಿವರಾಜ್ ಕುಮಾರ್ ಟ್ವಿಟ್ ಮಾಡಿದ್ದಾರೆ.

 

Share this Story:

Follow Webdunia kannada

ಮುಂದಿನ ಸುದ್ದಿ

ರೈತರ ಹೋರಾಟ ಬೆಂಬಲಿಸಿದ ನಟ ಶಿವರಾಜಕುಮಾರ್