ರೈತರ ಹೋರಾಟಕ್ಕೆ ಹ್ಯಾಟ್ರಿಕ್ ಹೀರೋ ಬೆಂಬಲ

Webdunia
ಮಂಗಳವಾರ, 8 ಡಿಸೆಂಬರ್ 2020 (18:09 IST)
ಸ್ಯಾಂಡಲ್ ವುಡ್ ನ ಹಿರಿಯ ನಾಯಕ ಶಿವರಾಜ್ ಕುಮಾರ್ ಅವರು ರೈತರ ಪ್ರತಿಭಟನೆಗೆ ಬೆಂಬಲ ವ್ಯಕ್ತಪಡಿಸಿದ್ದಾರೆ.

ಭಾರತ ಬಂದ್ ಗೆ ಹಲವೆಡೆ ಧರಣಿ, ಪ್ರತಿಭಟನೆಗಳು ನಡೆಯುತ್ತಿದ್ದು, ರೈತರು ಪ್ರತಿಭಟನೆಗೆ ಮುಂದಾಗಿದ್ದಾರೆ.

ಈ ನಡುವೆ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್, ರೈತರ ಬೆಂಬಲಕ್ಕೆ ನಿಂತಿದ್ದಾರೆ.

ರೈತ ದೇಶದ ಬೆನ್ನೆಲುಬು, ರೈತ ಇದ್ರೆನೇ ದೇಶ. ಅವರ ಕಷ್ಟಕ್ಕೆ ನಾವು ಯಾವಾಗಲೂ ಜೊತೆ ಇರುತ್ತೇವೆ ಎಂದು ನಟ ಶಿವರಾಜ್ ಕುಮಾರ್ ಟ್ವಿಟ್ ಮಾಡಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಏಳು ಚೆಕ್‌ ಬೌನ್ಸ್ ಕೇಸ್‌: ಬಾಲಿವುಡ್ ನಟ ರಾಜ್‌ಪಾಲ್‌ ಯಾದವ್‌ಗೆ ಬಿಗ್‌ಶಾಕ್

ಮದುವೆ ಬೆನ್ನಲ್ಲೇ ಸುದ್ದಿಯಾಗುತ್ತಿದೆ ಗೌರಿಗೆ ಅಮೀರ್ ಖಾನ್ ತೊಡಿಸಿದ ಉಂಗುರ, ವಿಶೇಷತೆ ಏನ್ ಗೊತ್ತಾ

ಥಿಯೇಟರ್‌ನಲ್ಲಿ ಪೆದ್ದಿ ನೋಡಲು ಮಿಸ್ ಮಾಡಿದವರಿಗೆ ಇದೀಗ ಗುಡ್‌ನ್ಯೂಸ್

ಪ್ರಭಾಸ್ ನಟನೆಯ ಶೂಟಿಂಗ್ ಸಂದರ್ಭದಲ್ಲಿ ನಟ ರಾಜೇಶ್ ಶರ್ಮಾಗೆ ಏನಾಯ್ತು ಗೊತ್ತಾ

ನಾನು ಮಾಡಿದ ಒಂದು ಸಣ್ಣ ತಪ್ಪು ನಿಮ್ಮೆಲ್ಲರಿಗೂ ನೋವುಂಟು ಮಾಡಿತು

ಮುಂದಿನ ಸುದ್ದಿ
Show comments