Webdunia - Bharat's app for daily news and videos

Install App

ರೈತರ ಹೋರಾಟಕ್ಕೆ ಹ್ಯಾಟ್ರಿಕ್ ಹೀರೋ ಬೆಂಬಲ

Webdunia
ಮಂಗಳವಾರ, 8 ಡಿಸೆಂಬರ್ 2020 (18:09 IST)
ಸ್ಯಾಂಡಲ್ ವುಡ್ ನ ಹಿರಿಯ ನಾಯಕ ಶಿವರಾಜ್ ಕುಮಾರ್ ಅವರು ರೈತರ ಪ್ರತಿಭಟನೆಗೆ ಬೆಂಬಲ ವ್ಯಕ್ತಪಡಿಸಿದ್ದಾರೆ.

ಭಾರತ ಬಂದ್ ಗೆ ಹಲವೆಡೆ ಧರಣಿ, ಪ್ರತಿಭಟನೆಗಳು ನಡೆಯುತ್ತಿದ್ದು, ರೈತರು ಪ್ರತಿಭಟನೆಗೆ ಮುಂದಾಗಿದ್ದಾರೆ.

ಈ ನಡುವೆ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್, ರೈತರ ಬೆಂಬಲಕ್ಕೆ ನಿಂತಿದ್ದಾರೆ.

ರೈತ ದೇಶದ ಬೆನ್ನೆಲುಬು, ರೈತ ಇದ್ರೆನೇ ದೇಶ. ಅವರ ಕಷ್ಟಕ್ಕೆ ನಾವು ಯಾವಾಗಲೂ ಜೊತೆ ಇರುತ್ತೇವೆ ಎಂದು ನಟ ಶಿವರಾಜ್ ಕುಮಾರ್ ಟ್ವಿಟ್ ಮಾಡಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Toxic ಒಂದು ಅಸಾಮಾನ್ಯ, ಶ್ಲಾಘನೀಯ, ಯಶ್ ಪ್ರಯತ್ನವನ್ನು ಕೊಂಡಾಡಿದ ಕಿಚ್ಚ ಸುದೀಪ್‌ ಮೆಚ್ಚುಗೆ

‌ಎಂ.ಎಸ್. ಸುಬ್ಬುಲಕ್ಷ್ಮಿ ಜೀವನ ಚರಿತ್ರೆ ಪಾತ್ರಕ್ಕೆ ಸಾಲು ಸಾಲು ನಟಿಯರ ಹೆಸರುಗಳ ನಡುವೆ ಕೊಡಗಿನ ಬೆಡಗಿಗೆ ಒಲಿಯಿತಾ ಆಫರ್‌

ರಿಷಭ್‌ ಶೆಟ್ಟಿ ಸಾಧನೆಯ ಮುಕುಟಕ್ಕೆ ಮತ್ತೊಂದು ಗರಿ: ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಡಿವೈನ್‌ ಸ್ಟಾರ್‌

ಇರುಮುಡಿ ಗೆಲ್ಲಿಸಲು ತೆಲುಗು ಚಿತ್ರರಂಗವೆಲ್ಲಾ ಒಂದಾಯ್ತು.. ಆದ್ರೆ ಟಾಕ್ಸಿಕ್ ಬಗ್ಗೆ ಕನ್ನಡ ಚಿತ್ರರಂಗವೇಕೆ ಹೀಗೆ ಮಾಡ್ತಿದೆ

ಎರಡನೇ ದಿನಕ್ಕೆ ಹೇಗಿತ್ತು ಟಾಕ್ಸಿಕ್ ಕ್ರೇಜ್: ಭಾಷಾವಾರು ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments