Webdunia - Bharat's app for daily news and videos

Install App

ವಿಜಯ್ ಪ್ರಕಾಶ್ ಅವರು ಹಾಡಿರುವ ಈ ಹಾಡು ಕೇಳಿದ್ರಾ….?

Webdunia
ಬುಧವಾರ, 7 ಮಾರ್ಚ್ 2018 (06:02 IST)
ಬೆಂಗಳೂರು: `ಶತಾಯ ಗತಾಯ` ಚಿತ್ರಕ್ಕಾಗಿ ಸಂದೀಪ್ ಗೌಡ ಅವರು ಬರೆದಿರುವ ‘ಹುಡುಗರ ಎದೆಮೇಲೆ ಹುಡುಗೀರ ತಿರುಬೋಕಿ ಶೋಕಿ. ಪ್ರೀತಿಪ್ರೇಮ ಎಲ್ಲಾ ಓಳು ಬರೀ ಗೋಳು ಬಿಟ್ಟಾಕಿ’ ಎಂಬ ಹಾಡನ್ನು ಖ್ಯಾತ ಗಾಯಕ ವಿಜಯ ಪ್ರಕಾಶ್ ಮುಂಬೈನ ತಮ್ಮ ಸ್ಟುಡಿಯೊದಲ್ಲಿ ಹಾಡಿದ್ದಾರೆ. ಚಿತ್ರದ ಇದು ಸದ್ಯದಲ್ಲೇ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.


ಸಂದೀಪ್ ಗೌಡ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು, ಗೀತರಚನೆ ಮಾಡಿ ನಿರ್ದೇಶಿಸಿರುವ ಈ ಚಿತ್ರಕ್ಕೆ ಶಬರೀಶ್ ಅವರ ಛಾಯಾಗ್ರಹಣವಿದೆ. ರಘುರಾಮಪ್ಪ, ಸೋನುಗೌಡ, ಸಂದೀಪ್ ಗೌಡ, ಎಂ.ಎಸ್.ಉಮೇಶ್, ಗಡ್ಡಪ್ಪ, ಮಂಜುಳಾ ರೆಡ್ಡಿ, ಪ್ರದೀಪ್, ಮುಂತಾದವರು ಈ ಚಿತ್ರದಲ್ಲಿದ್ದಾರೆ.



ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments