ಮತ್ತೆ ಸಿನಿಮಾ ನಿರ್ಮಾಣಕ್ಕೆ ಕೈ ಹಾಕಿದ ಎಚ್ ಡಿಕೆ?

Webdunia
ಭಾನುವಾರ, 15 ಆಗಸ್ಟ್ 2021 (09:44 IST)
ಬೆಂಗಳೂರು: ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಮತ್ತೆ ಸಿನಿಮಾವೊಂದನ್ನು ನಿರ್ಮಾಣ ಮಾಡಲಿದ್ದಾರೆ ಎಂಬ ಸುದ್ದಿ ಹರಡಿದೆ.


ಕುಮಾರಸ್ವಾಮಿ ಆರಂಭದಲ್ಲಿ ನಿರ್ಮಾಪಕರಾಗಿ ಸಾಕಷ್ಟು ಹಿಟ್ ಚಿತ್ರಗಳನ್ನು ಕೊಟ್ಟವರು. ಇದೀಗ ನಿರ್ದೇಶಕ ಎಸ್. ನಾರಾಯಣ್ ಸಾರಥ್ಯದ ವ್ಯಾಸರಾಯ ಬಲ್ಲಾಳ ವಿರಚಿತ ‘ಹೆಜ್ಜೆ’ ಕಾದಂಬರಿ ಆಧಾರಿತ ಸಿನಿಮಾಗೆ ಬಂಡವಾಳ ಹೂಡಲಿದ್ದಾರೆ ಎಂಬ ಸುದ್ದಿ ಬಂದಿದೆ.

ಸ್ವಾತಂತ್ರ್ಯ ಪೂರ್ವ ಜೀವನದ ಕತೆಯಾಧರಿತ ಸಿನಿಮಾ ಇದಾಗಿದ್ದು, ಈ ಸಿನಿಮಾವನ್ನು ಎಸ್. ನಾರಾಯಣ್ ನಿರ್ದೇಶಿಸಲಿದ್ದು, ಪಾತ್ರವರ್ಗದ ಆಯ್ಕೆ ಇನ್ನಷ್ಟೇ ನಡೆಯಬೇಕಿದೆ. ಈ ಮೊದಲು ಎಚ್ ಡಿಕೆ-ಎಸ್. ನಾರಾಯಣ್ ಕಾಂಬಿನೇಷನ್ ನಲ್ಲಿ ‘ಸೂರ್ಯವಂಶ’ದಂತಹ ಹಿಟ್ ಸಿನಿಮಾಗಳು ಬಂದಿವೆ. ಇದೀಗ ಮತ್ತೆ ಇಬ್ಬರೂ ಒಂದಾಗಿ ಸಿನಿಮಾ ಮಾಡಲು ಹೊರಟಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕೊನೆ ಕ್ಷಣದಲ್ಲಿ ರಾಜು ತಾಳಿಕೋಟೆ ಕೇಳಿಕೊಂಡಿದ್ದು ಇದೇ ಮಾತು: ಕೇಳಿದ್ರೆ ಕಣ್ಣೀರೇ ಬರುತ್ತೆ

ಕಾಂತಾರ ಚಾಪ್ಟರ್ 1 ರಲ್ಲಿ ರಿಷಬ್ ಶೆಟ್ಟಿ ತಾಯಿ ಪಾತ್ರ ಮಾಡಿದ್ದವರು ಯಾರು ಕೇಳಿದ್ರೆ ಶಾಕ್ ಆಗ್ತೀರಿ

Video: ಪಂಚೆ ಕಟ್ಟೋದು ಹೇಗೆ ಹೇಳ್ಕೊಡು: ರಿಷಬ್ ಶೆಟ್ಟಿಗೆ ಬೇಡಿಕೆಯಿಟ್ಟ ಅಮಿತಾಭ್ ಬಚ್ಚನ್

ರಿಷಬ್ ಶೆಟ್ಟಿ ಕಾಂತಾರ ಚಾಪ್ಟರ್ 2 ಬರುತ್ತಾ ಅಂದರೆ ಹೀಗೆ ಹೇಳೋದಾ

ರಾಜು ತಾಳಿಕೋಟೆಯನ್ನು ಉಳಿಸಲಾಗಲೇ ಇಲ್ಲ, ಕೊನೆ ಕ್ಷಣ ಏನಾಗಿತ್ತೆಂದು ರಿವೀಲ್ ಮಾಡಿದ ಶೈನ್ ಶೆಟ್ಟಿ

ಮುಂದಿನ ಸುದ್ದಿ
Show comments