Webdunia - Bharat's app for daily news and videos

Install App

ಎಚ್ ಡಿಕೆ ಬೆಂಬಲಿಗರಿಂದ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ನಿವಾಸಕ್ಕೆ ಮುತ್ತಿಗೆ

Webdunia
ಶನಿವಾರ, 10 ಜುಲೈ 2021 (09:30 IST)
ಬೆಂಗಳೂರು: ಸುಮಲತಾ ಅಂಬರೀಶ್-ಎಚ್ ಡಿಕೆ ನಡುವಿನ ಟಾಕ್ ವಾರ್ ಸಂಬಂಧ ಹೇಳಿಕೆ ನೀಡಿದ್ದ ಸ್ಯಾಂಡಲ್ ವುಡ್ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ವಿರುದ್ಧ ಕುಮಾರಸ್ವಾಮಿ ಅಭಿಮಾನಿಗಳಿಂದ ಪ್ರತಿಭಟನೆ ವ್ಯಕ್ತವಾಗಿದೆ.


ಸುಮಲತಾ ಅಂಬರೀಶ್ ಮತ್ತು ಅಂಬರೀಶ್‍ ವಿಚಾರದಲ್ಲಿ ಅವರ ಪರವಾಗಿ ಮಾತನಾಡಿದ್ದ ರಾಕ್ ಲೈನ್, ಕುಮಾರಸ್ವಾಮಿ ಮತ್ತು ಕೆಲವು ಜೆಡಿಎಸ್ ನಾಯಕರ ವಿರುದ್ಧ ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿದ್ದರು. ಅಂಬಿ ಸಾವಿನ ಸಂದರ್ಭದಲ್ಲಿ ನಡೆದ ಘಟನೆಗಳು, ಸಮಾಧಿ ವಿಚಾರದಲ್ಲಾದ ಅವಮಾನಗಳ ಬಗ್ಗೆ ಮಾಧ್ಯಮಗಳ ಮುಂದೆ ಹೇಳಿದ್ದಲ್ಲದೆ, ನನ್ನ ಮತ್ತು ಸುಮಲತಾರನ್ನು ಸಿಕ್ಕಿಹಾಕಿಸಲು ಜೆಡಿಎಸ್ ನಾಯಕರು ಹುನ್ನಾರ ನಡೆಸಿದ್ದರು ಎಂದು ರಾಕ್ ಲೈನ್ ನಿನ್ನೆ ಮಾಧ್ಯಮಗಳ ಮುಂದೆ ಆರೋಪ ಮಾಡಿದ್ದರು.

ಕುಮಾರಣ್ಣನ ಬಗ್ಗೆ ಮಾತಾಡಕ್ಕೆ ಇವನು ಯಾರು? ಇವನಿಗೂ ಮಂಡ್ಯಕ್ಕೂ ಏನು ಸಂಬಂಧ? 420 ರಾಕ್ ಲೈನ್ ಗೆ ಧಿಕ್ಕಾರ ಎಂದು ರಾಕ್ ಲೈನ್ ನಿವಾಸಕ್ಕೆ ಮುತ್ತಿಗೆ ಹಾಕಿದ ಜೆಡಿಎಸ್ ಬೆಂಬಲಿಗರು ರಾಕ್ ಲೈನ್ ವಿರುದ್ಧ ಪ್ರತಿಭಟನೆ ವೇಳ ಆಕ್ರೋಶ ಹೊರ ಹಾಕಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Rashmika Mandhana: ಚೆನ್ನೈಗೆ ಹೃದಯದಲ್ಲಿ ವಿಶೇಷ ಸ್ಥಾನವಿದೆ ಎಂದ ನ್ಯಾಷನಲ್ ಕ್ರಶ್‌

Kareena Kapoor: ವಯಸ್ಸು 44 ಆದ್ರೂ ಇನ್ನೂ ಬಳುಕುವ ಬಳ್ಳಿಯಂತಿರುವ ಕರೀನಾ ಕಪೂರ್‌ ಫಿಟ್‌ನೆಸ್ ಗುಟ್ಟು ಇದು

Deepika Padukone: ಅಪ್ಪನಿಗಾಗಿ ದಿಟ್ಟ ನಿರ್ಧಾರ ತೆಗೆದುಕೊಂಡ ದೀಪಿಕಾ ಪಡುಕೋಣೆ

Ramayana Film: ಇಂದ್ರ ದೇವನ ಪಾತ್ರಕ್ಕೆ ಆಯ್ಕೆಯಾದ ಕುನಾಲ್ ಲುಕ್‌ಗೆ ಫ್ಯಾನ್ಸ್‌ ಫಿದಾ

ಮದುವೆಯಾಗಿ ಇಷ್ಟು ದಿನಕ್ಕೆ ನಟಿ ರಶ್ಮಿ ಪ್ರಭಾಕರ್ ಕೊನೆಗೂ ಕೊಟ್ರು ಗುಡ್ ನ್ಯೂಸ್

ಮುಂದಿನ ಸುದ್ದಿ
Show comments