Webdunia - Bharat's app for daily news and videos

Install App

ಪತ್ನಿ ನೀಡಿದ ವರದಿ ಇಲ್ಲಿ ನಡೆಯಲ್ಲ, ಸರ್ಜಿಕಲ್ ಚೇರ್‌ಗೆ ಬೇಡಿಕೆಯಿಟ್ಟ ದರ್ಶನ್‌ಗೆ ಆರೋಗ್ಯ ತಪಾಸಣೆ

Sampriya
ಭಾನುವಾರ, 1 ಸೆಪ್ಟಂಬರ್ 2024 (16:24 IST)
Photo Courtesy X
ಬೆಂಗಳೂರು: ಜೈಲಿನಲ್ಲಿ ಸರ್ಜಿಕಲ್ ಚೇರ್‌ ನೀಡುವಂತೆ ಮನವಿ ಮಾಡಿದ್ದ ನಟ ದರ್ಶನ್‌ಗೆ ವಿಮ್ಸ್ ಆಸ್ಪತ್ರೆ ವೈದ್ಯರು ಆರೋಗ್ಯ ತಪಾಸಣೆ ನಡೆಸಿದ್ದಾರೆ.

ಡಿಐಜಿ ಶೇಷ ಅವರು ಜೈಲಿಗೆ ಭೇಟಿ ಕೊಟ್ಟ ವೇಳೇ, ಬೆನ್ನು ನೋವಿನಿಂದಾಗಿ ಇಂಡಿಯನ್ ಟಾಯ್ಲೆಟ್‌ನಲ್ಲಿ ಕೂರಲು ಕಷ್ಟವಾಗುತ್ತಿದೆ. ಸರ್ಜಿಕಲ್ ಚೇರ್ ನೀಡುವಂತೆ ದರ್ಶನ್ ಮನವಿ ಮಾಡಿದ್ದರು.

ಈ ಸಂಬಂಧ ಡಿಐಜಿ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿ, ದರ್ಶನ್ ಅವರ ಆರೋಗ್ಯ ತಪಾಸಣೆ ನಡೆಸಿ, ವರದಿಯ ಪ್ರಕಾರ ಕ್ರಮ ಕೈಗೊಳ್ಳುತ್ತೇವೆ ಎಂದಿದ್ದರು.

ಶನಿವಾರ ಪತಿಯನ್ನು ಭೇಟಿ ಮಾಡಲು ಬಂದಿದ್ದ ವಿಜಯಲಕ್ಷ್ಮೀ ಅವರು ದರ್ಶನ್ ಬೆನ್ನು ನೋವಿನ ಸಂಬಂಧ ವರದಿಯನ್ನು ನೀಡಿದ್ದಾರೆ. ಆದರೆ ಅದನ್ನು ಪರಿಗಣಿಸಲು ಸಾಧ್ಯವಿಲ್ಲ. ಜೈಲಿನ ವರದಿಯೇ ಮುಖ್ಯ ಎಂದು ಜೈಲಾಧಿಕಾರಿಗಳು ಹೇಳಿದ್ದಾರೆ. ಅದರಂತೆ ದರ್ಶನ್‌ಗೆ  ಆರೋಗ್ಯ ತಪಾಸಣೆ ಮಾಡುವಂತೆ ಹೇಳಿದ್ದಾರೆ.  ಅದರ ವರದಿ ಬಂದ ನಂತರ ಮುಂದಿನ ಕ್ರಮ ಕೈಗೊಳ್ಳುತ್ತೇವೆ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಇಟಲಿಯ ಉದ್ಯಮಿಯೊಂದಿಗೆ ಉಂಗುರ ಬದಲಾಯಿಸಿಕೊಂಡ ಅರ್ಜುನ್ ಸರ್ಜಾ ಕಿರಿಯ ಪುತ್ರಿ ಅಂಜನಾ

Drug Case:ನಟಿ ನೀಡಿದ ದೂರಿನಂತೆ ಮಲಯಾಳಂ ನಟ ಶೈನ್ ಟಾಮ್ ಚಾಕೊ ಅರೆಸ್ಟ್‌

Anurag Kashyap: ಬ್ರಾಹ್ಮಣರ ಮೇಲೆ ಮೂತ್ರ ವಿಸರ್ಜಿಸುತ್ತೇನೆ ಏನಿವಾಗ ಎಂದ ನಿರ್ದೇಶಕ ಅನುರಾಗ್ ಕಶ್ಯಪ್ ವಿರುದ್ಧ ದೂರು

ಸಲ್ಮಾನ್‌ ಖಾನ್‌ ಮತ್ತಷ್ಟು ಗಟ್ಟಿಯಾಗಿ ವಾಪಾಸ್ಸಾಗುತ್ತಾರೆ: ಇಮ್ರಾನ್ ಹಸ್ಮಿ ಹೀಗಂದಿದ್ಯಾಕೆ

ಕ್ರೈಸ್ತರ ಭಾವನೆಗೆ ಅಗೌರವ: ನಟ ಸನ್ನಿ ಡಿಯೋಲ್, ರಣದೀಪ್ ವಿರುದ್ಧ ಪ್ರಕರಣ ದಾಖಲು

ಮುಂದಿನ ಸುದ್ದಿ
Show comments