Webdunia - Bharat's app for daily news and videos

Install App

ಹೃದಯ ಶ್ರೀಮಂತನಿಗೆ ಹೃದಯಾಘಾತವೇ: ರಾಕೇಶ್‌ ಅಗಲಿಕೆಗೆ ಸ್ನೇಹಿತೆ ನಯನ ಕಂಬನಿ ನುಡಿಗಳು

Sampriya
ಸೋಮವಾರ, 12 ಮೇ 2025 (17:56 IST)
Photo Credit X
ಕಾಮಿಡಿ ಕಿಲಾಡಿಗಳು ಮೂಲಕ ಎಲ್ಲರ ಮನ ಗೆದ್ದು, ತನ್ನ ಮುಗ್ದತೆಯಿಂದ ಕನ್ನಡಿಗರನ್ನು ಮನಸ್ಸು ಗೆದ್ದು ಅಪಾರ ಅಭಿಮಾನಿಗಳನ್ನು ಗಳಿಸಿದ್ದ ನಟ ರಾಕೇಶ್ ಪೂಜಾರಿ ಹೃದಯಾಘಾತದಿಂದ ಸಾವನ್ನಪ್ಪಿರುವುದು ದೊಡ್ಡ ಆಘಾತ ತಂದಿದೆ.

ರಾಕೇಶ್ ಪೂಜಾರಿ ನಿಧನಕ್ಕೆ ಇಡೀ ಕನ್ನಡ ಚಿತ್ರರಂಗವೇ ಕಂಬನಿ ಮಿಡಿದಿದೆ. ರಾಕೇಶ್‌ ಪೂಜಾರಿ ಆಪ್ತ ಸ್ನೇಹಿತರು ಕಣ್ಣೀರ ವಿದಾಯ ಸಲ್ಲಿಸಿದ್ದಾರೆ. ರಾಕೇಶ್‌ಗೆ ನಟಿ ರಕ್ಷಿತಾ, ಅನುಶ್ರೀ, ನಯನಾ, ಸೂರಜ್‌, ಹಿತೇಶ್‌, ಅನೀಶ್‌, ಪ್ರವೀಣ್ ಜೈನ್‌ ಅಂತಿಮ ನಮನ ಸಲ್ಲಿಸಿದ್ದಾರೆ.  

ಸಾಮಾಜಿಕ ಜಾಲತಾಣದಲ್ಲಿ ನೆಚ್ಚಿನ ಸ್ನೇಹಿತನ ಅಕಲಿಕೆ ನೆನೆದು ಕಂಬನಿಯ ನುಡಿಗಳನ್ನು ನೀಡಿದ್ದಾರೆ. ನಟಿ ನಯನಾ ತನ್ನ ಆಪ್ತ ಸ್ನೇಹಿತನ ಅಕಲಿಗೆ ನೆನೆದು ಪೋಸ್ಟ್‌ ವೊಂದನ್ನು ಹಂಚಿಕೊಂಡಿದ್ದಾರೆ.

ನೀನು ನಮ್ಮೆಲ್ಲರ ನಗುವಲ್ಲಿ, ಮನಸಲ್ಲಿ ಇದ್ದೀಯ ಗೆಳೆಯ, ಆದರೆ ಇಷ್ಟು ಬೇಗನೆ  ವಿದಾಯ ಹೇಳುವ ಅವಸರವೇಕೆ, ಹೃದಯ ಶ್ರೀಮಂತನಿಗೆ ಹೃದಯಾಘಾತವೇ. ಅರಗಿಸಿಕೊಳ್ಳಲಾಗದ ಆಘಾತ, ಮಿಸ್‌ ಯೂ ಬ್ರೋ ಎಂದು ಬರೆದುಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಪೃಥ್ವಿ ಭಟ್ ರನ್ನು ಕ್ಷಮಿಸಿದ್ರಾ ಅಪ್ಪ, ಅಮ್ಮ: ಮದುವೆ ಬಳಿಕ ಏನಾಗಿದೆ ಎಲ್ಲವೂ ಬಹಿರಂಗ

ಪಂಜಾಬಿ ನಟಿ ತಾನಿಯಾ ಮಲತಂದೆ ಮೇಲೆ ಹಲ್ಲೆ, ಆರೋಗ್ಯ ಸ್ಥಿತಿ ಗಂಭೀರ

ಕೋಟ್ಯಂತರ ರೂಪಾಯಿ ಬ್ಯಾಂಕ್ ವಂಚನೆ ಪ್ರಕರಣ: ನಿರ್ಮಾಪಕ ಅಲ್ಲು ಅರವಿಂದ್‌ಗೆ ಜಾರಿ ನಿರ್ದೇಶನಾಲಯ ಶಾಕ್‌

ಮಕ್ಕಳಾಗೋದಿಕ್ಕೆ ಮದುವೆಯೇ ಆಗ್ಬೇಕಾ: ನಟಿ ಭಾವನಾ ರಾಮಣ್ಣ ಪ್ರಶ್ನೆ

ಕಿಚ್ಚ ಸುದೀಪ್ ಮುಂದಿನ ಸಿನಿಮಾಗೆ ವರ್ಷಗಟ್ಟಲೆ ತೆಗೆದುಕೊಳ್ಳಲ್ಲ: ಹೊಸ ಟ್ರೆಂಡ್ ಶುರು ಮಾಡ್ತಾರಾ ಕಿಚ್ಚ

ಮುಂದಿನ ಸುದ್ದಿ
Show comments