Webdunia - Bharat's app for daily news and videos

Install App

’ಹೆಬ್ಬುಲಿ’ ಪ್ರದರ್ಶನ ಕಾಣುತ್ತಿದ ಚಿತ್ರಮಂದಿರಕ್ಕೆ ಹಾನಿ

Webdunia
ಗುರುವಾರ, 23 ಫೆಬ್ರವರಿ 2017 (22:18 IST)
ಶಿವಮೊಗ್ಗದಲ್ಲಿ ಎರಡು ಚಿತ್ರಮಂದಿರಗಳಲ್ಲಿ ಕಿಚ್ಚ ಸುದೀಪ್ ಅಭಿನಯದ ಹೆಬ್ಬುಲಿ ಚಿತ್ರ ಬಿಡುಗಡೆಯಾಗಿದೆ. ಗೋಪಿ ಸರ್ಕಲ್ ಬಳಿಯ ಎಚ್‌ಪಿಸಿಯಲ್ಲಿ ಮುಂಜಾನೆ ಎರಡು ಗಂಟೆಗೆ ಅಭಿಮಾನಿಗಳ ಶೋ ಇತ್ತು. ಆ ನಂತರ 6 ಗಂಟೆಗೆ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದರಿಂದ ನೂಕುನುಗ್ಗಲು ಉಂಟಾಗಿದೆ.
 
ಈ ಸಂದರ್ಭದಲ್ಲಿ ಚಿತ್ರಮಂದಿರದ ಒಳಗಿನ ಸೂಚನಾ ಫಲಕ ಹಾಗೂ ಗಾಜುಗಳು ಚೂರಾಗಿವೆ. ನಗರದ ಮಂಜುನಾಥ ಥಿಯೇಟರ್‌ನಲ್ಲೂ ಸಿನಿಮಾ ಬಿಡುಗಡೆಯಾಗಿ ಹೌಸ್‌ಫುಲ್ ಆಗಿದೆ. ಇನ್ನು ಸಾಗರದ ಶ್ರೀ ಸಿನಿಮಾ ಮಂದಿರ, ಶಿರಾಳಕೊಪ್ಪದ ಮಾರುತಿ, ಶಿಕಾರಿಪುರದ ಮಾಲತೇಶ ಚಿತ್ರಮಂದಿರಗಳಲ್ಲಿ ಸಹ ಒಳ್ಳೆಯ ಓಪನಿಂಗ್ ಪಡೆದುಕೊಂಡಿದೆ.
 
ಸುದೀಪ್‌ಗೆ ಇದೇ ಮೊದಲ ಬಾರಿ ಅಮಲಾ ಪೌಲ್ ನಾಯಕಿಯಾಗಿದ್ದಾರೆ. ಪಾತ್ರವರ್ಗದಲ್ಲಿ ಕಬೀರ್ ದುಹಾನ್ ಸಿಂಗ್, ರವಿಶಂಕರ್, ರವಿಕಿಶನ್, ಸಂಪತ್ ರಾಜ್ ಮತ್ತು ಅವಿನಾಶ್ ಮುಂತಾದವರಿದ್ದಾರೆ. ಸುದೀಪ್‌ಗೆ ಕ್ರೇಜಿಸ್ಟಾರ್ ರವಿಚಂದ್ರನ್ ಅಣ್ಣನಾಗಿ ಕಾಣಿಸಿಕೊಂಡಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಿಜವಾದ ಹೀರೋಗಳ ಬಗ್ಗೆ ಬಾಲಿವುಡ್ ಸೆಲೆಬ್ರಿಟಿಗಳು ಮಾತಾಡ್ತಿಲ್ಲ: ಪವನ್ ಕಲ್ಯಾಣ್ ಅಸಮಾಧಾನ

ಪ್ರೀತಿಸಿ ಮದುವೆಯಾದ ಗಾಯಕಿ ಪೃಥ್ವಿ- ಅಭಿಷೇಕ್‌ ಜೋಡಿಯ ಅದ್ಧೂರಿ ಆರತಕ್ಷತೆಗೆ ಸೆಲೆಬ್ರೆಟಿಗಳ ಸಾಥ್‌

Sitare Zameen Par: ಸಿನಿಮಾ ಬಾಯ್ಕಾಟ್ ಭಯಕ್ಕೆ ಎಕ್ಸ್ ಪೇಜ್ ಗೆ ತ್ರಿವರ್ಣ ಧ್ವಜ ಹಾಕಿದ ಅಮೀರ್ ಖಾನ್ ಸಂಸ್ಥೆ

Archana Udupa: ಅರ್ಚನಾ ಉಡುಪಗೆ ಕ್ಯಾನ್ಸರ್ ನಿಜಾನಾ: ಗಾಯಕಿ ಹೇಳಿದ್ದೇನು

Puneet Rajkumar: ನಟ ಪುನೀತ್ ಮಗಳಿಗೆ ವಿದೇಶದಲ್ಲಿ ಸಿಕ್ತು ಪದವಿ, ಓದಿದ್ದೇನು ಗೊತ್ತಾ

ಮುಂದಿನ ಸುದ್ದಿ
Show comments