Select Your Language

Notifications

webdunia
webdunia
webdunia
webdunia

ಬಘೀರನಿಗೆ ಅದ್ಧೂರಿ ಮುಹೂರ್ತ

ಬಘೀರನಿಗೆ ಅದ್ಧೂರಿ ಮುಹೂರ್ತ
ಬೆಂಗಳೂರು , ಶುಕ್ರವಾರ, 20 ಮೇ 2022 (16:47 IST)
ಬೆಂಗಳೂರು: ರೋರಿಂಗ್ ಸ್ಟಾರ್ ನಾಯಕರಾಗಿರುವ ಹೊಂಬಾಳೆ ಫಿಲಂಸ್ ನಿರ್ಮಿಸುತ್ತಿರುವ ಬಘೀರ ಸಿನಿಮಾಗೆ ಇಂದು ಅದ್ಧೂರಿಯಾಗಿ ಚಾಲನೆ ಸಿಕ್ಕಿದೆ.

ಇಂದು ಬೆಳಿಗ್ಗೆ ಚಿತ್ರದ ಮುಹೂರ್ತ ಕಾರ್ಯಕ್ರಮ ನೆರವೇರಿದ್ದು ಈ ಕ್ಷಣಗಳನ್ನು ಹೊಂಬಾಳೆ ಫಿಲಂಸ್ ಹಂಚಿಕೊಂಡಿದೆ. ಶ್ರೀಮುರಳಿ ನಾಯಕರಾಗಿರುವ ಸಿನಿಮಾಗೆ ಕತೆ ಬರೆದಿರುವುದು ಪ್ರಶಾಂತ್ ನೀಲ್. ಡಾ. ಸೂರಿ ಚಿತ್ರ ನಿರ್ದೇಶನ ಮಾಡಲಿದ್ದಾರೆ.

ಇಂದು ಮುಹೂರ್ತ ಕಾರ್ಯಕ್ರಮಕ್ಕೆ ನಿರ್ದೇಶಕ ಸಂತೋಷ್ ಆನಂದ್ ರಾಮ್, ಹೊಂಬಾಳೆ ಫಿಲಂಸ್ ನ ವಿಜಯ್ ಕಿರಗಂದೂರು, ನಟ ರಿಷಬ್ ಶೆಟ್ಟಿ,  ಶ್ರೀಮುರಳಿ ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು.

Share this Story:

Follow Webdunia kannada

ಮುಂದಿನ ಸುದ್ದಿ

ಕಾನ್ ಫೆಸ್ಟಿವಲ್ ನಲ್ಲಿ ಮಿಂಚಲಿದ್ದಾರೆ ಕನ್ನಡಿಗ ರಘು ದೀಕ್ಷಿತ್