Webdunia - Bharat's app for daily news and videos

Install App

ಬಘೀರನಿಗೆ ಅದ್ಧೂರಿ ಮುಹೂರ್ತ

Webdunia
ಶುಕ್ರವಾರ, 20 ಮೇ 2022 (16:47 IST)
ಬೆಂಗಳೂರು: ರೋರಿಂಗ್ ಸ್ಟಾರ್ ನಾಯಕರಾಗಿರುವ ಹೊಂಬಾಳೆ ಫಿಲಂಸ್ ನಿರ್ಮಿಸುತ್ತಿರುವ ಬಘೀರ ಸಿನಿಮಾಗೆ ಇಂದು ಅದ್ಧೂರಿಯಾಗಿ ಚಾಲನೆ ಸಿಕ್ಕಿದೆ.

ಇಂದು ಬೆಳಿಗ್ಗೆ ಚಿತ್ರದ ಮುಹೂರ್ತ ಕಾರ್ಯಕ್ರಮ ನೆರವೇರಿದ್ದು ಈ ಕ್ಷಣಗಳನ್ನು ಹೊಂಬಾಳೆ ಫಿಲಂಸ್ ಹಂಚಿಕೊಂಡಿದೆ. ಶ್ರೀಮುರಳಿ ನಾಯಕರಾಗಿರುವ ಸಿನಿಮಾಗೆ ಕತೆ ಬರೆದಿರುವುದು ಪ್ರಶಾಂತ್ ನೀಲ್. ಡಾ. ಸೂರಿ ಚಿತ್ರ ನಿರ್ದೇಶನ ಮಾಡಲಿದ್ದಾರೆ.

ಇಂದು ಮುಹೂರ್ತ ಕಾರ್ಯಕ್ರಮಕ್ಕೆ ನಿರ್ದೇಶಕ ಸಂತೋಷ್ ಆನಂದ್ ರಾಮ್, ಹೊಂಬಾಳೆ ಫಿಲಂಸ್ ನ ವಿಜಯ್ ಕಿರಗಂದೂರು, ನಟ ರಿಷಬ್ ಶೆಟ್ಟಿ,  ಶ್ರೀಮುರಳಿ ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Sanjay Kapur: ವಿಮಾನ ಅಪಘಾತಕ್ಕೆ ಸಂತಾಪ ಸೂಚಿಸಿದ ಬೆನ್ನಲ್ಲೇ ಕರೀಷ್ಮಾ ಕಪೂರ್ ಮಾಜಿ ಪತಿ ಸಾವು

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

Kantara Chapter 1: ಕಾಂತಾರ ಚಾಪ್ಟರ್ 1 ಸಿನಿಮಾದ ಮತ್ತೊಬ್ಬ ಕಲಾವಿದ ಇನ್ನಿಲ್ಲ: ಹೀಗೆ ಯಾಕಾಗುತ್ತಿದೆ

Shilpa Shetty: ಬರ್ತಡೇ ಪಾರ್ಟಿಯಲ್ಲಿ ವಿದೇಶಿ ಮಹಿಳೆ ಜತೆ ಶಿಲ್ಪಾ ಶೆಟ್ಟಿ ರಂಪಾಟ, ಕಾರಣ ಬಿಚ್ಚಿಟ್ಟ ರಾಜ್‌ ಕುಂದ್ರಾ

ಮುಂದಿನ ಸುದ್ದಿ
Show comments