Webdunia - Bharat's app for daily news and videos

Install App

ಮತ್ತೊಂದು ಬಿಗ್ ಸಿನಿಮಾ ಘೋಷಣೆ ಮಾಡಲಿರುವ ಹೊಂಬಾಳೆ ಫಿಲಂಸ್

Webdunia
ಬುಧವಾರ, 22 ಸೆಪ್ಟಂಬರ್ 2021 (09:11 IST)
ಬೆಂಗಳೂರು: ಕೆಜಿಎಫ್, ಸಲಾರ್ ಮುಂತಾದ ಬಿಗ್ ಬಜೆಟ್ ಪ್ಯಾನ್ ಇಂಡಿಯಾ ಸಿನಿಮಾಗಳನ್ನು ನಿರ್ಮಿಸುತ್ತಿರುವ ಖ್ಯಾತ ನಿರ್ಮಾಣ ಸಂಸ್ಥೆ ಹೊಂಬಾಳೆ ಫಿಲಂಸ್ ಇಂದು ಮತ್ತೊಂದು ಬಿಗ್ ಸಿನಿಮಾ ಘೋಷಣೆ ಮಾಡಲಿದೆ.


ಇಂದು ತನ್ನ ನಿರ್ಮಾಣ ಸಂಸ್ಥೆ 12 ನೇ ಸಿನಿಮಾ ಘೋಷಣೆ ಮಾಡುವುದಾಗಿ ಹೊಂಬಾಳೆ ಫಿಲಂಸ್ ಪ್ರಕಟಣೆ ನೀಡಿದೆ. ಈ ಸಿನಿಮಾದ ಟೈಟಲ್ ಏನು, ನಿರ್ದೇಶಕರು ಯಾರು, ಹೀರೋ ಯಾರು ಎಂಬ ಪ್ರಶ್ನೆಗೆ ಇಂದು ಉತ್ತರ ನೀಡಲಿದೆ.

‘ಪ್ರತಿಯೊಬ್ಬರಲ್ಲೂ ಹಸಿವಿದೆ. ಪ್ರತಿ ಅಗುಳಿನಲ್ಲೂ ತಿನ್ನುವವರ ಹೆಸರಿದೆ. ಅನ್ನದಾತೋ ಸುಖೀಭವ’ ಎಂದು ಘೋಷ ವಾಕ್ಯದೊಂದಿಗೆ ತನ್ನ ಮುಂದಿನ ಸಿನಿಮಾ ಬಗ್ಗೆ ಹೊಂಬಾಳೆ ಫಿಲಂಸ್ ಸುಳಿವು ಕೊಟ್ಟಿದೆ. ಇತ್ತೀಚೆಗಷ್ಟೇ ರಿಷಬ್ ಶೆಟ್ಟಿ ನಿರ್ದೇಶನದಲ್ಲಿ ‘ಕಾಂತಾರ’ ಸಿನಿಮಾ ಘೋಷಣೆ ಮಾಡಿದ್ದ ಹೊಂಬಾಳೆ ಫಿಲಂಸ್ ಈಗ ಯಾರ ಜೊತೆ ಸಿನಿಮಾ ಮಾಡಲಿದೆ ಎನ್ನುವ ಕುತೂಹಲವಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಇಟಲಿಯ ಉದ್ಯಮಿಯೊಂದಿಗೆ ಉಂಗುರ ಬದಲಾಯಿಸಿಕೊಂಡ ಅರ್ಜುನ್ ಸರ್ಜಾ ಕಿರಿಯ ಪುತ್ರಿ ಅಂಜನಾ

Drug Case:ನಟಿ ನೀಡಿದ ದೂರಿನಂತೆ ಮಲಯಾಳಂ ನಟ ಶೈನ್ ಟಾಮ್ ಚಾಕೊ ಅರೆಸ್ಟ್‌

Anurag Kashyap: ಬ್ರಾಹ್ಮಣರ ಮೇಲೆ ಮೂತ್ರ ವಿಸರ್ಜಿಸುತ್ತೇನೆ ಏನಿವಾಗ ಎಂದ ನಿರ್ದೇಶಕ ಅನುರಾಗ್ ಕಶ್ಯಪ್ ವಿರುದ್ಧ ದೂರು

ಸಲ್ಮಾನ್‌ ಖಾನ್‌ ಮತ್ತಷ್ಟು ಗಟ್ಟಿಯಾಗಿ ವಾಪಾಸ್ಸಾಗುತ್ತಾರೆ: ಇಮ್ರಾನ್ ಹಸ್ಮಿ ಹೀಗಂದಿದ್ಯಾಕೆ

ಕ್ರೈಸ್ತರ ಭಾವನೆಗೆ ಅಗೌರವ: ನಟ ಸನ್ನಿ ಡಿಯೋಲ್, ರಣದೀಪ್ ವಿರುದ್ಧ ಪ್ರಕರಣ ದಾಖಲು

ಮುಂದಿನ ಸುದ್ದಿ
Show comments