Webdunia - Bharat's app for daily news and videos

Install App

ಅಣ್ಣಾವ್ರಿಗೆ ನೇತ್ರದಾನ ಮಾಡಲು ಭುಜಂಗ ಶೆಟ್ಟಿ ಪ್ರೇರೇಪಿಸಿದ್ದು ಹೇಗೆ?

Webdunia
ಶನಿವಾರ, 20 ಮೇ 2023 (08:29 IST)
Photo Courtesy: facebook
ಬೆಂಗಳೂರು: ಖ್ಯಾತ ನೇತ್ರ ತಜ್ಞ, ನೇತ್ರದಾನದ ಪ್ರೇರಕ ಡಾ. ಭುಜಂಗ ಶೆಟ್ಟಿ ಹೃದಯಾಘಾತದಿಂದ ನಿಧನರಾಗಿದ್ದಾರೆ.

ಭುಜಂಗ ಶೆಟ್ಟಿಯವರಿಗೆ ಡಾ. ರಾಜ್ ಕುಮಾರ್ ಕುಟುಂಬದ ಜೊತೆ ಉತ್ತಮ ಒಡನಾಟವಿತ್ತು. ಡಾ. ರಾಜ್ ಗೆ ನೇತ್ರದಾನ ಮಾಡಲು ಪ್ರೇರಣೆಯಾದವರೇ ಭುಜಂಗ ಶೆಟ್ಟಿ.

ರಾಜ್ ಕುಮಾರ್ ಒಮ್ಮೆ ಕಣ್ಣಿನ ಟೆಸ್ಟ್ ಗೆ ಬಂದ ಮೇಲೆ ಅವರಿಬ್ಬರ ನಡುವೆ ಒಡನಾಟ ಶುರುವಾಗಿತ್ತು. ಒಮ್ಮೆ ಡಾ. ರಾಜ್ ತಂಗಿಗೆ ಭುಜಂಗ ಶೆಟ್ಟಿಯವರು ಕಣ್ಣಿನ ಶಸ್ತ್ರಚಿಕಿತ್ಸೆ ನಡೆಸಿದ್ದರು.  ಈ ಸಂದರ್ಭದಲ್ಲಿ ನೇತ್ರದಾನದ ಬಗ್ಗೆ ಅಣ್ಣಾವ್ರಿಗೆ ಮಾಹಿತಿ ನೀಡಿದ್ದರು. ಒಬ್ಬರು ಕಣ್ಣು ದಾನ ಮಾಡುವುದರಿಂದ ಎಷ್ಟೋ ಜನರ ಬದುಕಿಗೆ ಬೆಳಕಾಗಬಹುದು ಎಂದಿದ್ದರು. ಆಗ ಅಣ್ಣಾವ್ರು ನನ್ನ ಕೈಯಿಂದ ಏನು ಮಾಡಬಹುದು ಎಂದು ಕೇಳಿದ್ದರು. ಆಗ ನೇತ್ರದಾನಕ್ಕೆ ಹೆಸರು ನೋಂದಣಿ ಮಾಡಲು ಭುಜಂಗ ಶೆಟ್ಟಿ ಸೂಚಿಸಿದರು. ಹೀಗೆ 1994 ರಲ್ಲಿ ಡಾ.ರಾಜ್ ನೇತ್ರದಾನ ಕೇಂದ್ರವೇ ಆರಂಭವಾಯಿತು. ಇದನ್ನು ಸ್ವತಃ ಡಾ. ಭುಜಂಗ ಶೆಟ್ಟಿಯವರೇ ಹಿಂದೊಮ್ಮೆ ಹೇಳಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Sanjay Kapur: ವಿಮಾನ ಅಪಘಾತಕ್ಕೆ ಸಂತಾಪ ಸೂಚಿಸಿದ ಬೆನ್ನಲ್ಲೇ ಕರೀಷ್ಮಾ ಕಪೂರ್ ಮಾಜಿ ಪತಿ ಸಾವು

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

Kantara Chapter 1: ಕಾಂತಾರ ಚಾಪ್ಟರ್ 1 ಸಿನಿಮಾದ ಮತ್ತೊಬ್ಬ ಕಲಾವಿದ ಇನ್ನಿಲ್ಲ: ಹೀಗೆ ಯಾಕಾಗುತ್ತಿದೆ

Shilpa Shetty: ಬರ್ತಡೇ ಪಾರ್ಟಿಯಲ್ಲಿ ವಿದೇಶಿ ಮಹಿಳೆ ಜತೆ ಶಿಲ್ಪಾ ಶೆಟ್ಟಿ ರಂಪಾಟ, ಕಾರಣ ಬಿಚ್ಚಿಟ್ಟ ರಾಜ್‌ ಕುಂದ್ರಾ

ಮುಂದಿನ ಸುದ್ದಿ
Show comments