Webdunia - Bharat's app for daily news and videos

Install App

ಎಷ್ಟು ದಿನ ಆಗಿತ್ತು ಗುರು ಈ ಗಜ ಗಾಂಭೀರ್ಯ ನಡಿಗೆ ನೋಡಿ

Sampriya
ಗುರುವಾರ, 5 ಸೆಪ್ಟಂಬರ್ 2024 (19:34 IST)
ಬೆಂಗಳೂರು: ಅತ್ತ ನ್ಯಾಯಾಲಯಕ್ಕೆ ಚಾರ್ಜ್‌ಶೀಟ್ ಸಲ್ಲಿಕೆಯಾಗುತ್ತಿದ್ದ ಹಾಗೇ ನಟ ದರ್ಶನ್ ಅವರ ಜತೆ ಮುಂದಿನ ಕಾನೂನು ಹೋರಾಟದ ಬಗ್ಗೆ ಮಾತನಾಡಲು ಪತ್ನಿ ವಿಜಯಲಕ್ಷ್ಮಿ ಬಳ್ಳಾರಿ ಜೈಲಿಗೆ ಭೇಟಿ ನೀಡಿದ್ದಾರೆ.

ಭಾಮೈದ ದಿನಕರ್ ತೂಗುದೀಪ್ ಜತೆ ವಿಜಯಲಕ್ಷ್ಮೀ ಅವರು ಬಳ್ಳಾರಿ ಜೈಲಿಗೆ ಆಗಮಿಸಿದ್ದಾರೆ. ಈ ವೇಳೆ ಅವರ ಕೈಯಲ್ಲಿದ್ದ ಪತ್ರಗಳು ಭಾರೀ ಕುತೂಹಲ ಮೂಡಿಸಿದ್ದು, ಅದು ಜಾಮೀನು ಸಂಬಂಧಿಸಿದ್ದು ಎನ್ನಲಾಗಿದೆ. ‌ಪತ್ನಿ ಹಾಗೂ ಸಹೋದರನನ್ನು ಭೇಟಿಯಾಗಲು ದರ್ಶನ್ ಸೆಲ್‌ನಿಂದ ಹೊರ ಬರುತ್ತಿರುವ ದೃಶ್ಯವನ್ನು ಅವರ ಫ್ಯಾನ್ಸ್‌ ನೋಡಿ ಖುಷಿ ಪಟ್ಟಿದ್ದಾರೆ. ಆ ವಿಡಿಯೋ ವನ್ನು ಶೇರ್ ಮಾಡಿ, ಎಷ್ಟು ದಿವಸ ಆಗಿತ್ತು, ಈ ಗಜ ಗಾಂಭೀರ್ಯ ನಡಿಗೆ ನೋಡಿ ಎಂದಿದ್ದಾರೆ

ಎಷ್ಟು ದಿನ ಆಗಿತ್ತು ಗುರು ಈ ಗಜ ಗಾಂಭೀರ್ಯ ನಡಿಗೆ ನೋಡಿ, ಚಲನಚಿತ್ರಗಳನ್ನು ಬಿಡಿ, ಕೆಲವು ನಟರು ಅವರ ಆಫ್‌ಲೈನ್ ವಾಕಿಂಗ್ ಸ್ಟೈಲ್‌ಗೆ ಹೊಂದಿಕೆಯಾಗುವುದಿಲ್ಲ ಎಂದು ತಮ್ಮ ನೆಚ್ಚಿನ ನಟನನ್ನು ಕೊಂಡಾಡಿದ್ದಾರೆ. ದರ್ಶನ್ ಅವರು ಬಳ್ಳಾರಿ ಜೈಲಿಗೆ ಶಿಫ್ಟ್ ಆದ ಬಳಿಕ ಪತ್ನಿ ವಿಜಯಲಕ್ಷ್ಮೀ ಎರಡು ಭಾರೀ ಭೇಟಿಗೆ ಬಂದಿದ್ದಾರೆ. ಈ  ವೇಳೆ ದರ್ಶನ್ ಅವರು ಕ್ಯಾಮರಾ ಕಣ್ಣಿಗೆ ಸೆರೆಯಾಗಿದ್ದಾರೆ.

ದರ್ಶನ್ ಅವರು ಈ ಪ್ರಕರಣದಿಂದ ಆದಷ್ಟು ಬೇಗ ಹೊರಬರಲಿ ಎಂದು ಅವರ ಫ್ಯಾನ್ಸ್ ದೇವರ ಹತ್ರ ಬೇಡಿಕೊಳ್ಳುತ್ತಿದ್ದಾರೆ. ನಮ್ಮ ದಾಸ ತಪ್ಪೇ ಮಾಡಿಲ್ಲ, ಆದಷ್ಟು ಬೇಗ ಇದರಿಂದ ಹೊರಬರುತ್ತಾರೆ ಎಂದು ಹೇಳುತ್ತಿದ್ದಾರೆ. ಇ<>

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಾಂತಾರ ಸಿನಿಮಾ ಶೂಟಿಂಗ್‌ ಅವಘಡ ಸಂಬಂಧ ಹೊಂಬಾಳೆ ಫಿಲ್ಮ್ಸ್‌ ಸ್ಪಷ್ಟನೆ

Revanth Reddy: ಅಂದು ಜೈಲಿಗಟ್ಟಿದ್ದ ನಟನಿಗೆ ಇಂದು ಕೈಯಾರೆ ಕೊಡಬೇಕಾಯಿತು ಉತ್ತಮ ನಟ ಪ್ರಶಸ್ತಿ

ಕಾಂತಾರ ಪ್ರೀಕ್ವೆಲ್‌ ಚಿತ್ರೀಕರಣದ ವೇಳೆ ಮಗುಚಿದ ದೋಣಿ: ಅಪಾಯದಿಂದ ಪಾರಾದ ರಿಷಭ್‌ ಶೆಟ್ಟಿ ಮತ್ತು ತಂಡ

ಮೀಮ್ಸ್‌, ಟ್ರೋಲ್‌ಗಳು ನನ್ನನ್ನು ವ್ಯಾಖ್ಯಾನಿಸುವುದಿಲ್ಲ: ಕಾಲೆಳೆದ ನೆಟ್ಟಿಗರಿಗೆ ಬಿಪಾಶಾ ಕ್ಲಾಸ್‌

ಚಿತ್ರರಂಗದಿಂದ ಬ್ಯಾನ್ ಆಗಿದ್ದಕ್ಕೆ ಈ ಸ್ಟಾರ್ ನಟನ ಮೊರೆ ಹೋದ ಮಡೆನೂರು ಮನು

ಮುಂದಿನ ಸುದ್ದಿ
Show comments