Webdunia - Bharat's app for daily news and videos

Install App

ಎಷ್ಟು ದಿನ ಆಗಿತ್ತು ಗುರು ಈ ಗಜ ಗಾಂಭೀರ್ಯ ನಡಿಗೆ ನೋಡಿ

Sampriya
ಗುರುವಾರ, 5 ಸೆಪ್ಟಂಬರ್ 2024 (19:34 IST)
ಬೆಂಗಳೂರು: ಅತ್ತ ನ್ಯಾಯಾಲಯಕ್ಕೆ ಚಾರ್ಜ್‌ಶೀಟ್ ಸಲ್ಲಿಕೆಯಾಗುತ್ತಿದ್ದ ಹಾಗೇ ನಟ ದರ್ಶನ್ ಅವರ ಜತೆ ಮುಂದಿನ ಕಾನೂನು ಹೋರಾಟದ ಬಗ್ಗೆ ಮಾತನಾಡಲು ಪತ್ನಿ ವಿಜಯಲಕ್ಷ್ಮಿ ಬಳ್ಳಾರಿ ಜೈಲಿಗೆ ಭೇಟಿ ನೀಡಿದ್ದಾರೆ.

ಭಾಮೈದ ದಿನಕರ್ ತೂಗುದೀಪ್ ಜತೆ ವಿಜಯಲಕ್ಷ್ಮೀ ಅವರು ಬಳ್ಳಾರಿ ಜೈಲಿಗೆ ಆಗಮಿಸಿದ್ದಾರೆ. ಈ ವೇಳೆ ಅವರ ಕೈಯಲ್ಲಿದ್ದ ಪತ್ರಗಳು ಭಾರೀ ಕುತೂಹಲ ಮೂಡಿಸಿದ್ದು, ಅದು ಜಾಮೀನು ಸಂಬಂಧಿಸಿದ್ದು ಎನ್ನಲಾಗಿದೆ. ‌ಪತ್ನಿ ಹಾಗೂ ಸಹೋದರನನ್ನು ಭೇಟಿಯಾಗಲು ದರ್ಶನ್ ಸೆಲ್‌ನಿಂದ ಹೊರ ಬರುತ್ತಿರುವ ದೃಶ್ಯವನ್ನು ಅವರ ಫ್ಯಾನ್ಸ್‌ ನೋಡಿ ಖುಷಿ ಪಟ್ಟಿದ್ದಾರೆ. ಆ ವಿಡಿಯೋ ವನ್ನು ಶೇರ್ ಮಾಡಿ, ಎಷ್ಟು ದಿವಸ ಆಗಿತ್ತು, ಈ ಗಜ ಗಾಂಭೀರ್ಯ ನಡಿಗೆ ನೋಡಿ ಎಂದಿದ್ದಾರೆ

ಎಷ್ಟು ದಿನ ಆಗಿತ್ತು ಗುರು ಈ ಗಜ ಗಾಂಭೀರ್ಯ ನಡಿಗೆ ನೋಡಿ, ಚಲನಚಿತ್ರಗಳನ್ನು ಬಿಡಿ, ಕೆಲವು ನಟರು ಅವರ ಆಫ್‌ಲೈನ್ ವಾಕಿಂಗ್ ಸ್ಟೈಲ್‌ಗೆ ಹೊಂದಿಕೆಯಾಗುವುದಿಲ್ಲ ಎಂದು ತಮ್ಮ ನೆಚ್ಚಿನ ನಟನನ್ನು ಕೊಂಡಾಡಿದ್ದಾರೆ. ದರ್ಶನ್ ಅವರು ಬಳ್ಳಾರಿ ಜೈಲಿಗೆ ಶಿಫ್ಟ್ ಆದ ಬಳಿಕ ಪತ್ನಿ ವಿಜಯಲಕ್ಷ್ಮೀ ಎರಡು ಭಾರೀ ಭೇಟಿಗೆ ಬಂದಿದ್ದಾರೆ. ಈ  ವೇಳೆ ದರ್ಶನ್ ಅವರು ಕ್ಯಾಮರಾ ಕಣ್ಣಿಗೆ ಸೆರೆಯಾಗಿದ್ದಾರೆ.

ದರ್ಶನ್ ಅವರು ಈ ಪ್ರಕರಣದಿಂದ ಆದಷ್ಟು ಬೇಗ ಹೊರಬರಲಿ ಎಂದು ಅವರ ಫ್ಯಾನ್ಸ್ ದೇವರ ಹತ್ರ ಬೇಡಿಕೊಳ್ಳುತ್ತಿದ್ದಾರೆ. ನಮ್ಮ ದಾಸ ತಪ್ಪೇ ಮಾಡಿಲ್ಲ, ಆದಷ್ಟು ಬೇಗ ಇದರಿಂದ ಹೊರಬರುತ್ತಾರೆ ಎಂದು ಹೇಳುತ್ತಿದ್ದಾರೆ. ಇ<>

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments