Webdunia - Bharat's app for daily news and videos

Install App

ಹರ್ಯಾಣದ ಚೆಲುವೆಗೆ ವಿಶ್ವಸುಂದರಿ ಕಿರೀಟ ಸಿಕ್ಕಿದ್ದು ಹೇಗೆ?

Webdunia
ಭಾನುವಾರ, 19 ನವೆಂಬರ್ 2017 (10:23 IST)
ನವದೆಹಲಿ: ಹರ್ಯಾಣದ ಮೆಡಿಕಲ್ ಕಾಲೇಜು ವಿದ್ಯಾರ್ಥಿನಿ ಮನೂಷಿ ಚಿಲ್ಲರ್ 2017 ರ ವಿಶ್ವಸುಂದರಿ ಸ್ಪರ್ಧೆ ಗೆದ್ದಿದ್ದಾರೆ. 17 ವರ್ಷಗಳ ನಂತರ ಭಾರತಕ್ಕೆ ಈ ಕಿರೀಟ ಒಲಿದಿದೆ.
 

ಇದಕ್ಕೂ ಮೊದಲು ಪ್ರಿಯಾಂಕ ಚೋಪ್ರಾ ಕೊನೆಯದಾಗಿ ಈ ಪ್ರಶಸ್ತಿ ಪಡೆದಿದ್ದರು. ಅಷ್ಟಕ್ಕೂ ಮಾನುಷಿ ಈ ಪ್ರಶಸ್ತಿ ಗೆಲ್ಲಲು ಕಾರಣವಾದ  ಆ ಪ್ರಶ್ನೆ ಏನಾಗಿತ್ತು ಗೊತ್ತಾ?

ತೀರ್ಪುಗಾರರು ಆಕೆಗೆ ‘ಅತೀ ಹೆಚ್ಚು ಸಂಭಾವನೆ ಪಡೆಯಲು ಯಾರು ಹೆಚ್ಚು ಅರ್ಹರು ಮತ್ತು ಯಾಕೆ?’ ಎಂದು ಪ್ರಶ್ನಿಸಿದ್ದರು. ಅದಕ್ಕೆ ಉತ್ತರಿಸಿದ್ದ ಮಾನುಷಿ ‘ಅಮ್ಮ..ಎಲ್ಲರಿಗಿಂತ ಹೆಚ್ಚು ಬೇರೊಬ್ಬರಿಗಾಗಿ ಪ್ರತಿಫಲಾಪೇಕ್ಷೆಯಿಲ್ಲದೇ ದುಡಿಯುವವಳು ಅಮ್ಮ. ನನ್ನ ಪ್ರಕಾರ ಅವಳೇ ಎಲ್ಲರಿಗಿಂತ ಹೆಚ್ಚು ಸಂಭಾವನೆಗೆ ಅರ್ಹಳು’ ಎಂದಿದ್ದರು. ಮಾನುಷಿಯ ಈ ಉತ್ತರ ತೀರ್ಪುಗಾರರ ಮನ ಗೆದ್ದಿತ್ತು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments