Webdunia - Bharat's app for daily news and videos

Install App

’ಹೊಯ್ಸಳ’ ಟೈಟಲ್ ನಿಖಿಲ್ ಗಿಲ್ಲ; ಶಿವರಾಜ್ ಕುಮಾರ್ ಗೆ ಮೀಸಲು: ನಿರ್ಮಾಪಕ ರಾಮು

Webdunia
ಬುಧವಾರ, 31 ಮೇ 2017 (15:12 IST)
ಬೆಂಗಳೂರು:ಹೆಚ್ ಡಿ ಕುಮಾರಸ್ವಾಮಿಯವರ ಪುತ್ರ ನಿಖಿಲ್ ಕುಮಾರ್ ಅವರ ಎರಡನೇ ಚಿತ್ರದ ಶೀರ್ಷಿಕೆ ’ಹೊಯಸಳ’ ಎಂದಿಡಲು ತೀರ್ಮಾನಿಸಲಾಗಿತ್ತು. ಆದರೆ  ನಿರ್ಮಾಪಕ ರಾಮು ಅವರು  ಈ ಶೀರ್ಷಿಕೆಯನ್ನು ತಮ್ಮ ಬ್ಯಾನರ್ ನಡಿ ನೋಂದಾಯಿಸಿಕೊಂಡಿದ್ದು, ಅದನ್ನು ಶಿವರಾಜ್ ಕುಮಾರ್ ಅವರಿಗಾಗಿಯೇ ಮೀಸಲಾಗಿದೆ ಎಂದು ಹೇಳಿದ್ದಾರೆ.
 
ನಿಖಿಲ್ ಸಿನೆಮಾ ನಿರ್ಮಿಸುತ್ತಿರುವ ಚನ್ನಾಂಬಿಕ ಫಿಲ್ಮ್ಸ್ ಸಂಸ್ಥೆಗೆ ಈ ಬಗ್ಗೆ ಸ್ಪಷ್ಟಪಡಿಸಿರುವುದಾಗಿ ರಾಮು ತಿಳಿಸಿದ್ದಾರೆ. ’ಹೊಯ್ಸಳ' ಶೀರ್ಷಿಕೆ ಶಿವರಾಜ್ ಕುಮಾರ್ ಅವರಿಗೆ ಮೀಸಲಾಗಿದ್ದು, ಬಹಳ ಸಮಯದಿಂದ ಕಾಯ್ದಿರಿಸಿಕೊಂಡಿದ್ದೇನೆ. ಈಗ ಕಥೆ ಸಿದ್ಧವಾಗುತ್ತಿದ್ದು, ಅದು ಶೀರ್ಷಿಕೆಗೆ ಒಪ್ಪುತ್ತದೆ" ಹಾಗಾಗಿ ಚನ್ನಾಂಬಿಕ ಫಿಲ್ಮ್ಸ್ ಸಂಸ್ಥೆಗೆಮತ್ತೊಂದು ಶೀರ್ಷಿಕೆ ಹುಡುಕಿಕೊಳ್ಳುವಂತೆ ರಾಮು ತಿಳಿಸಿದ್ದಾರೆ. 
 
ಚೇತನ್ ಕುಮಾರ್ ನಿರ್ದೇಶನದಲ್ಲಿ ಜೂನ್ 5ರಿಂದ ನಿಖಿಲ್ ಎರಡನೇ ಸಿನಿಮಾಗೆ ಚಾಲನೆ ದೊರೆಯುತ್ತಿದ್ದು, ಬೇರೆ ಶೀರ್ಷಿಕೆಗಾಗಿ ಹುಡುಕಾಟ ಆರಂಭವಾಗಿದೆ.
 

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments