Webdunia - Bharat's app for daily news and videos

Install App

ಶಾಸಕ ಮುನಿರತ್ನ ವಿರುದ್ಧ ಸಿಡಿದೆದ್ದ ಹುಚ್ಚ ವೆಂಕಟ್; ಬೈಗುಳ ಕೇಳಿದ್ರೆ ಶಾಕ್ ಆಗ್ತಿರಿ!

Webdunia
ಬುಧವಾರ, 28 ಮಾರ್ಚ್ 2018 (12:54 IST)
ಮಂಗಳೂರು : ಚುನಾವಣಾ ಹಿನ್ನಲೆಯಲ್ಲಿ ಕಾಂಗ್ರೆಸ್ ಶಾಸಕ ಮುನಿರತ್ನ ಅವರು ಜನರಿಗೆ ಕುಕ್ಕರ್ ಹಾಗೂ ನೀರಿನ ಕ್ಯಾನ್  ಹಂಚಿರುವ ಕಾರಣದಿಂದ ನಟ, ನಿರ್ದೇಶಕ ಹುಚ್ಚ ವೆಂಕಟ್ ಅವರು ಶಾಸಕರ ವಿರುದ್ದ ಸಿಡಿದೆದ್ದಿದ್ದಾರೆ.


ಮಂಗಳೂರು ಪ್ರೆಸ್ ಕ್ಲಬ್ ನಲ್ಲಿ ಮಾತನಾಡಿದ ಅವರು,’ ಕುಡಿಯುವ ನೀರಿನ ಕ್ಯಾನ್ ಮೇಲೆ ಮುನಿರತ್ನ ಫೋಟೋ ಹಾಕಿದ್ದಾರೆ. ನೀರು ಕೊಡ್ತಾ ಇರೋದು ದೇವ್ರು, ಅದು ಕೊಡೋಕೆ ಅವನ್ಯಾರು? ಇವನ ಫೋಟೋ ಇರೋ ಬಾಟಲ್ ನೀರು ನಾವ್ ಕುಡಿಬೇಕಾ? ಇಂಥವರಿಗೆ ಎಕಡಾ ತಗೊಂಡು ಹೊಡೀಬೇಕು, ಕ್ಯಾಕರಿಸಿ ಉಗೀರಿ.  ವೋಟಿಗಾಗಿ ಕುಕ್ಕರ್ ಹಂಚುವ ಆಸಾಮಿ ಮುನಿರತ್ನ. ಸಿದ್ದರಾಮಯ್ಯ ಸರಿ ಇದ್ರೂ ಅವರ ಮನೆಯಲ್ಲಿರುವವರು ಸರಿ ಇಲ್ಲ. ಅಂಥವ್ರನ್ನ ಮನೆಯಿಂದ ಓಡಿಸಿ, ಇಲ್ಲದೆ ಇದ್ರೆ ಸಾಯಿಸಿ ಬಿಡಿ. ಅಂಥವ್ರು ನನ್ನ ಎಕಡಕ್ಕೆ ಸಮಾನ ಅಂತ ಹೇಳ್ತಿನಿ’ ಎಂದು ವಾಗ್ದಾಳಿ ನಡೆಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸ್ಯಾಂಡಲ್ ವುಡ್ ಯುವ ನಟ ಸಂತೋಷ್ ಬಾಲರಾಜ್ ನಿಧನ

ಶೆಟ್ಟಿ ಗ್ಯಾಂಗ್ ಎಂದವರಿಗೆ ರಾಜ್ ಬಿ ಶೆಟ್ಟಿ ಹೇಳಿದ್ದೇನು ಗೊತ್ತಾ

ಸರ್ವಾಧಿಕಾರ, ಸನಾತನ ಸಂಕೋಲೆಯನ್ನು ಶಿಕ್ಷಣದಿಂದಷ್ಟೇ ಮುರಿಯಬಹುದು: ಕಮಲ್ ಹಾಸನ್

ಪುನೀತ್‌ಗೆ ಬಿಂದಾಸ್‌ ಚಿತ್ರದಲ್ಲಿ ಜೋಡಿಯಾಗಿದ್ದ ಹನ್ಸಿಕಾ ದಾಂಪತ್ಯದಲ್ಲಿ ಅಪಸ್ವರ

ದುಲ್ಕರ್ ಸಲ್ಮಾನ್ ಪಾನ್ ಇಂಡಿಯಾ ಸಿನಿಮಾಗೆ ಸಾಥ್ ಕೊಟ್ಟ ನಟ ನಾನಿ

ಮುಂದಿನ ಸುದ್ದಿ
Show comments