Webdunia - Bharat's app for daily news and videos

Install App

ಶಾಸಕ ಮುನಿರತ್ನ ವಿರುದ್ಧ ಸಿಡಿದೆದ್ದ ಹುಚ್ಚ ವೆಂಕಟ್; ಬೈಗುಳ ಕೇಳಿದ್ರೆ ಶಾಕ್ ಆಗ್ತಿರಿ!

Webdunia
ಬುಧವಾರ, 28 ಮಾರ್ಚ್ 2018 (12:54 IST)
ಮಂಗಳೂರು : ಚುನಾವಣಾ ಹಿನ್ನಲೆಯಲ್ಲಿ ಕಾಂಗ್ರೆಸ್ ಶಾಸಕ ಮುನಿರತ್ನ ಅವರು ಜನರಿಗೆ ಕುಕ್ಕರ್ ಹಾಗೂ ನೀರಿನ ಕ್ಯಾನ್  ಹಂಚಿರುವ ಕಾರಣದಿಂದ ನಟ, ನಿರ್ದೇಶಕ ಹುಚ್ಚ ವೆಂಕಟ್ ಅವರು ಶಾಸಕರ ವಿರುದ್ದ ಸಿಡಿದೆದ್ದಿದ್ದಾರೆ.


ಮಂಗಳೂರು ಪ್ರೆಸ್ ಕ್ಲಬ್ ನಲ್ಲಿ ಮಾತನಾಡಿದ ಅವರು,’ ಕುಡಿಯುವ ನೀರಿನ ಕ್ಯಾನ್ ಮೇಲೆ ಮುನಿರತ್ನ ಫೋಟೋ ಹಾಕಿದ್ದಾರೆ. ನೀರು ಕೊಡ್ತಾ ಇರೋದು ದೇವ್ರು, ಅದು ಕೊಡೋಕೆ ಅವನ್ಯಾರು? ಇವನ ಫೋಟೋ ಇರೋ ಬಾಟಲ್ ನೀರು ನಾವ್ ಕುಡಿಬೇಕಾ? ಇಂಥವರಿಗೆ ಎಕಡಾ ತಗೊಂಡು ಹೊಡೀಬೇಕು, ಕ್ಯಾಕರಿಸಿ ಉಗೀರಿ.  ವೋಟಿಗಾಗಿ ಕುಕ್ಕರ್ ಹಂಚುವ ಆಸಾಮಿ ಮುನಿರತ್ನ. ಸಿದ್ದರಾಮಯ್ಯ ಸರಿ ಇದ್ರೂ ಅವರ ಮನೆಯಲ್ಲಿರುವವರು ಸರಿ ಇಲ್ಲ. ಅಂಥವ್ರನ್ನ ಮನೆಯಿಂದ ಓಡಿಸಿ, ಇಲ್ಲದೆ ಇದ್ರೆ ಸಾಯಿಸಿ ಬಿಡಿ. ಅಂಥವ್ರು ನನ್ನ ಎಕಡಕ್ಕೆ ಸಮಾನ ಅಂತ ಹೇಳ್ತಿನಿ’ ಎಂದು ವಾಗ್ದಾಳಿ ನಡೆಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments