Webdunia - Bharat's app for daily news and videos

Install App

ಹುಚ್ಚ ವೆಂಕಟ್‌ಗೆ ಶಿಕ್ಷೆ ಆಗಲೇಬೇಕು: ಕಿಚ್ಚ ಸುದೀಪ್ ಆಕ್ರೋಶ

Webdunia
ಬುಧವಾರ, 16 ನವೆಂಬರ್ 2016 (14:33 IST)
ಬಿಗ್‌ಬಾಸ್ ಸೀಸನ್-4 ಸ್ಪರ್ಧಿ ಪ್ರಥಮ್‌ಗೆ ಹುಚ್ಚ ವೆಂಕಟ್ ಹೊಡೆದಿರುವುದನ್ನು ಕಾರ್ಯಕ್ರಮದ ನಿರೂಪಕ ಕಿಚ್ಚ ಸುದೀಪ್ ಖಂಡಿಸಿದ್ದು, ಹುಚ್ಚ ವೆಂಕಟ್‌ಗೆ ಶಿಕ್ಷೆ ಆಗಲೇಬೇಕು ಅಂತ ಟ್ವಿಟರ್‌ನಲ್ಲಿ ಪ್ರತಿಕ್ರಿಯಿಸಿದ್ದಾರೆ.
ಹುಚ್ಚ ವೆಂಕಟ್ ಮಾಡಿದ ಕೃತ್ಯ ಕ್ಷಮಿಸಲಾರದಂತದ್ದು. ಮುಂದೆ ಏನು ಮಾಡಬೇಕು ಅದಕ್ಕೆ ನಾನು ಬದ್ಧನಾಗಿರುತ್ತೇನೆ ಎಂದು ತಿಳಿಸಿದ್ದಾರೆ.
 
ಆರಾಮಾಗಿ ಬಿಗ್‌ಬಾಸ್ ಮನೆ ಪ್ರವೇಶಿಸಿ ಸ್ಪರ್ಧಿಯೊಬ್ಬರ ಮೇಲೆ ಹಲ್ಲೆ ಮಾಡಿ ಹೊರಗೆ ಹೋಗುತ್ತೇನೆ ಎಂದು ಹುಚ್ಚ ವೆಂಕಟ್ ಅಂದುಕೊಂಡಿದ್ದರೆ ಅದು ತಪ್ಪು. ಅವನಿಗೆ ಶಿಕ್ಷೆ ಆಗಲೇಬೇಕು. ಶಿಕ್ಷೆ ಆಗೇ ಆಗುತ್ತದೆ ಎಂದು ನಿರೂಪಕ ಸುದೀಪ್ ಟ್ವೀಟ್ ಮಾಡಿದ್ದಾರೆ. 
 
ನ್ಯಾಯ ಸಿಕ್ಕ ಬಳಿಕವಷ್ಟೇ ನಾನು ಬಿಗ್‌ಬಾಸ್ ಸೀಸನ್-4 ಕಾರ್ಯಕ್ರಮದ ನಿರೂಪಕನ ಕೆಲಸ ಮುಂದುವರೆಸುತ್ತೇನೆ. ಇದು ನಾನು ಕಾರ್ಯಕ್ರಮದ ಸ್ಪರ್ಧಿಗಳಿಗೆ ಹಾಗೂ ವೀಕ್ಷಕರಿಗೆ ಕೊಡುತ್ತಿರುವ ಮಾತು ಎಂದು ಸುದೀಪ್ ಟ್ವೀಟ್‌ನಲ್ಲಿ ತಿಳಿಸಿದ್ದಾರೆ. 


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Sonu Nigam: ಗಾಯಕ ಸೋನು ನಿಗಮ್‌ಗೆ ಬಿಗ್‌ ರಿಲೀಫ್‌, ಹೈಕೋರ್ಟ್‌ ಹೇಳಿದ್ದೇನು ನೋಡಿ

Jr NTR: ಎನ್‌ಟಿಆರ್‌ಗೆ ಅರಸಿ ಬಂದ ಬಿಗ್ ಬಾಲಿವುಡ್ ಆಫರ್‌, ಇಲ್ಲಿದೆ ಅಪ್ಡೇಟ್ಸ್‌

Chaitra Kundapur: ಎರಡು ಕ್ವಾರ್ಟರ್ ಕೊಟ್ರೆ ದೇವರು ಅನ್ನುವವರು ನನ್ನ ತಂದೆ: ಚೈತ್ರಾ ಕುಂದಾಪುರ

Chaitra Kundapura: ಚೈತ್ರಾ ಕುಂದಾಪುರ ಓರ್ವ ಕಳ್ಳಿ, ಅವಳ ಗಂಡನೂ ಅಷ್ಟೇ: ತಂದೆಯಿಂದ ಗಂಭೀರ ಆರೋಪ

ರಾಷ್ಟ್ರ ವಿರೋದಿ ಹೇಳಿಕೆ, ಮಲಯಾಳಂ ನಟ ಅಖಿಲ್ ಮಾರಾರ್‌ ವಿರುದ್ಧ ಜಾಮೀನು ರಹಿತ ದೂರು ದಾಖಲು

ಮುಂದಿನ ಸುದ್ದಿ
Show comments