ನಟ ರಜನಿಕಾಂತ್ ವಿವಾದಿತ ಹೇಳಿಕೆಗೆ ಭಾರೀ ಬೆಂಬಲ

Webdunia
ಗುರುವಾರ, 23 ಜನವರಿ 2020 (20:51 IST)
ನಟ ರಜನಿಕಾಂತ್ ನೀಡಿರೋ ಹೇಳಿಕೆ ವಿವಾದಕ್ಕೆ ಎಡೆಮಾಡಿಕೊಡುತ್ತಿರುವಾಗಲೇ, ನಟನಿಗೆ ಹಲವರು ಸಪೋರ್ಟ್ ಮಾಡ್ತಿದ್ದಾರೆ.

ಡಿಎಂಕೆ ಸಂಸ್ಥಾಪಕ ಹಾಗೂ ತಮಿಳು ಸ್ವಾಭಿಮಾನ ಚಳವಳಿಯ ಮುಖಂಡರಾಗಿದ್ದ ರಾಮಸ್ವಾಮಿ ಪರಿಯಾರ್ ಬ್ರಿಟಿಷ್ ನವರ ಏಜೆಂಟ್ ಆದಂತೆ ಕೆಲಸ ಮಾಡಿದ್ದರು. ಅವರ ನೀತಿಯಲ್ಲಿ ಹಲವು ದೋಷಗಳಿದ್ದವು. ಒಡೆದು ಆಳುವುದಕ್ಕೆ ಅವರು ಆದ್ಯತೆ ನೀಡಿದ್ರು ಅಂತೆಲ್ಲ ರಜನಿಕಾಂತ್ ಆರೋಪ ಮಾಡಿದ್ರು.

ನಟ ರಜನಿಕಾಂತ್ ಬೆಂಬಲಕ್ಕೆ ಸುಪ್ರೀಂಕೋರ್ಟ್ ನಿವೃತ್ತ ನ್ಯಾಯಮೂರ್ತಿ ಜಸ್ಟೀಸ್ ಮಾರ್ಕಂಡೇಯ ಕಾಟ್ಜು ಬೆಂಬಲ ವ್ಯಕ್ತಪಡಿಸಿದ್ದಾರೆ.

ಆದರೆ ರಜನಿಕಾಂತ್ ಹೇಳಿಕೆ ವಿರೋಧಿಸಿ ತಮಿಳುನಾಡಿನಲ್ಲಿ ಪ್ರತಿಭಟನೆಗಳು ಮುಂದುವರಿದಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ತೆಲಂಗಾಣ ಸಿಎಂ ರೇವಂತ್ ರೆಡ್ಡಿಯನ್ನು ಭೇಟಿಯಾದ ರಶ್ಮಿಕಾ ಮಂದಣ್ಣ

ರೇಣುಕಾಸ್ವಾಮಿ ಹತ್ಯೆ ಪ್ರಕರಣ: ದರ್ಶನ್ ಪರ ಪ್ರತಿಭಟನೆಗೆ ಮುಂದಾದ ಕೆಲ ಸಂಘಟನೆಗಳು

ಕೊನೆಗೂ ಯಶ್ ಅಭಿಮಾನಿಗಳಿಗೆ ಗುಡ್‌ನ್ಯೂಸ್‌, ಟೀಸರ್ ನೋಡಿ ಶಾಕ್ ಆಗಿದ್ದ ಅಭಿಮಾನಿಗಳಿಗೆ ಟ್ರೇಲರ್‌ ಹೇಗಿರುತ್ತೆ

ಡಾಗ್ ಸತೀಶ್ ವಿರುದ್ಧ ಠಾಣೆ ಮೆಟ್ಟಿಲೇರಿದ ರಜತ್‌, ಅಷ್ಟಕ್ಕೂ ಸತೀಶ್ ಅಂದಿದ್ದೇನೂ

ಮದುವೆ ಬಳಿಕ ಈ ವಿಚಾರದಲ್ಲಿ ವಿರಾಟ್ ಕೊಹ್ಲಿಯನ್ನೂ ಮೀರಿಸಿದ ರಶ್ಮಿಕಾ ವಿಜಯ್ ದೇವರಕೊಂಡ

ಮುಂದಿನ ಸುದ್ದಿ
Show comments