Webdunia - Bharat's app for daily news and videos

Install App

ನಟ ರಜನಿಕಾಂತ್ ವಿವಾದಿತ ಹೇಳಿಕೆಗೆ ಭಾರೀ ಬೆಂಬಲ

Webdunia
ಗುರುವಾರ, 23 ಜನವರಿ 2020 (20:51 IST)
ನಟ ರಜನಿಕಾಂತ್ ನೀಡಿರೋ ಹೇಳಿಕೆ ವಿವಾದಕ್ಕೆ ಎಡೆಮಾಡಿಕೊಡುತ್ತಿರುವಾಗಲೇ, ನಟನಿಗೆ ಹಲವರು ಸಪೋರ್ಟ್ ಮಾಡ್ತಿದ್ದಾರೆ.

ಡಿಎಂಕೆ ಸಂಸ್ಥಾಪಕ ಹಾಗೂ ತಮಿಳು ಸ್ವಾಭಿಮಾನ ಚಳವಳಿಯ ಮುಖಂಡರಾಗಿದ್ದ ರಾಮಸ್ವಾಮಿ ಪರಿಯಾರ್ ಬ್ರಿಟಿಷ್ ನವರ ಏಜೆಂಟ್ ಆದಂತೆ ಕೆಲಸ ಮಾಡಿದ್ದರು. ಅವರ ನೀತಿಯಲ್ಲಿ ಹಲವು ದೋಷಗಳಿದ್ದವು. ಒಡೆದು ಆಳುವುದಕ್ಕೆ ಅವರು ಆದ್ಯತೆ ನೀಡಿದ್ರು ಅಂತೆಲ್ಲ ರಜನಿಕಾಂತ್ ಆರೋಪ ಮಾಡಿದ್ರು.

ನಟ ರಜನಿಕಾಂತ್ ಬೆಂಬಲಕ್ಕೆ ಸುಪ್ರೀಂಕೋರ್ಟ್ ನಿವೃತ್ತ ನ್ಯಾಯಮೂರ್ತಿ ಜಸ್ಟೀಸ್ ಮಾರ್ಕಂಡೇಯ ಕಾಟ್ಜು ಬೆಂಬಲ ವ್ಯಕ್ತಪಡಿಸಿದ್ದಾರೆ.

ಆದರೆ ರಜನಿಕಾಂತ್ ಹೇಳಿಕೆ ವಿರೋಧಿಸಿ ತಮಿಳುನಾಡಿನಲ್ಲಿ ಪ್ರತಿಭಟನೆಗಳು ಮುಂದುವರಿದಿವೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments