Webdunia - Bharat's app for daily news and videos

Install App

ನಟ ರಜನಿಕಾಂತ್ ವಿವಾದಿತ ಹೇಳಿಕೆಗೆ ಭಾರೀ ಬೆಂಬಲ

Webdunia
ಗುರುವಾರ, 23 ಜನವರಿ 2020 (20:51 IST)
ನಟ ರಜನಿಕಾಂತ್ ನೀಡಿರೋ ಹೇಳಿಕೆ ವಿವಾದಕ್ಕೆ ಎಡೆಮಾಡಿಕೊಡುತ್ತಿರುವಾಗಲೇ, ನಟನಿಗೆ ಹಲವರು ಸಪೋರ್ಟ್ ಮಾಡ್ತಿದ್ದಾರೆ.

ಡಿಎಂಕೆ ಸಂಸ್ಥಾಪಕ ಹಾಗೂ ತಮಿಳು ಸ್ವಾಭಿಮಾನ ಚಳವಳಿಯ ಮುಖಂಡರಾಗಿದ್ದ ರಾಮಸ್ವಾಮಿ ಪರಿಯಾರ್ ಬ್ರಿಟಿಷ್ ನವರ ಏಜೆಂಟ್ ಆದಂತೆ ಕೆಲಸ ಮಾಡಿದ್ದರು. ಅವರ ನೀತಿಯಲ್ಲಿ ಹಲವು ದೋಷಗಳಿದ್ದವು. ಒಡೆದು ಆಳುವುದಕ್ಕೆ ಅವರು ಆದ್ಯತೆ ನೀಡಿದ್ರು ಅಂತೆಲ್ಲ ರಜನಿಕಾಂತ್ ಆರೋಪ ಮಾಡಿದ್ರು.

ನಟ ರಜನಿಕಾಂತ್ ಬೆಂಬಲಕ್ಕೆ ಸುಪ್ರೀಂಕೋರ್ಟ್ ನಿವೃತ್ತ ನ್ಯಾಯಮೂರ್ತಿ ಜಸ್ಟೀಸ್ ಮಾರ್ಕಂಡೇಯ ಕಾಟ್ಜು ಬೆಂಬಲ ವ್ಯಕ್ತಪಡಿಸಿದ್ದಾರೆ.

ಆದರೆ ರಜನಿಕಾಂತ್ ಹೇಳಿಕೆ ವಿರೋಧಿಸಿ ತಮಿಳುನಾಡಿನಲ್ಲಿ ಪ್ರತಿಭಟನೆಗಳು ಮುಂದುವರಿದಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನನ್ನ ಯೌವನ ಅಥವಾ ಬೆಡ್‌ರೂಮ್‌ ಬಗ್ಗೆ ಹಗಲುಗನಸು ಬೇಡ: ಬಾಬಾ ರಾಮ್‌ದೇವ್‌ ಮೇಲೆ ಮುಗಿಬಿದ್ದ ಕಂಗನಾ ರಾವತ್‌

ಮಗಳು ರಿಷಿಕಾ ಸಿಂಗ್ ಟಾಕ್ಸಿಕ್, ಯಶ್ ಕುರಿತ ಕಾಮೆಂಟ್ ಗೂ ನನಗೂ ಸಂಬಂಧವೇ ಇಲ್ಲ ಎಂದ ರಾಜೇಂದ್ರ ಸಿಂಗ್ ಬಾಬು

ಬಿಗ್ ಬಾಸ್ ಕನ್ನಡ ಅಗ್ನಿಪರೀಕ್ಷೆ: ಟ್ರೋಲಿಗರಿಗೆ ತಿರುಗೇಟು ನೀಡಿದ ವಿನಯ್ ಗೌಡ

ಬಾಲಿವುಡ್‌ ನಟ ಗೋಂವಿದ ದಾಂಪತ್ಯದಲ್ಲಿ ತಂಗಾಳಿ: ಡೈವರ್ಸ್‌ ಅರ್ಜಿ ವಾಪಸ್‌ ಪಡೆದ ಪತ್ನಿ ಸುನೀತಾ ಅಹುಜಾ

ಕೋರ್ಟ್ ಮೆಟ್ಟಿಲೇರಿದ ಗೋವಿಂದ, ಸುನೀತಾ ಅಹುಜಾ ದಾಂಪತ್ಯದಲ್ಲಿ ಊಹಿಸಲಾಗದ ಬದಲಾವಣೆ

ಮುಂದಿನ ಸುದ್ದಿ
Show comments