Webdunia - Bharat's app for daily news and videos

Install App

ದರ್ಶನ್ ಲ್ಯಾಂಬೋರ್ಗಿನಿಗೆ ಅಡ್ವಾನ್ಸ್ ಕೊಟ್ಟವನೇ ನಾನು: ಉಮಾಪತಿ

Sampriya
ಮಂಗಳವಾರ, 18 ಜೂನ್ 2024 (15:35 IST)
photo Courtesy Instagram
ಬೆಂಗಳೂರು: ನಟ ದರ್ಶನ್ ಅವರು ಯಾವಾಗಲೂ ಲ್ಯಾಂಬೋರ್ಗಿನಿ ಅಂತಾ ಹೇಳ್ತಾರೆ, ಆ ಲ್ಯಾಂಬೋರ್ಗಿನಿ ಬುಕ್ ಮಾಡೋಕೆ ಅಡ್ವಾನ್ಸ್ ಕೊಟ್ಟವನೇ ನಾನು ಎಂದು ನಿರ್ಮಾಪಕ ಉಮಾಪತಿ ಶ್ರೀನಿವಾಸ್ ಗೌಡ ಅವರು ಟಾಂಗ್ ಕೊಟ್ಟರು.

ಇಂದು ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ಎ 2 ಆರೋಪಿಯಾಗಿರುವ ನಟ ದರ್ಶನ್ ಅವರ ಬಗ್ಗೆ ಖಾಸಗಿ ವಾಹಿನಿಯೊಂದಕ್ಕೆ ಪ್ರತಿಕ್ರಿಯಿಸಿ ಅವರು ಮಾತನಾಡಿದರು.

ಸಾರ್ವಜನಿಕ ಬದುಕಿಗೆ ಬಂದ್ಮೇಲೆ ಕಾಲು ಎಳೆಯೋರು ಇರಬೇಕು, ಬೆನ್ನು ತಟ್ಟೋರು ಇರಬೇಕು. ನಮ್ಮ ಬೆರಳು ಇನ್ನೊಬ್ಬರ ಕಣ್ಣಿಗೆ ಚುಚ್ಚಿದರೆ ನೋವಾಗುತ್ತೆ. ಹಾಗೇ ನಮ್ಮ ಬೆರಳು ನಮ್ಮ ಕಣ್ಣಿಗೆ ಚುಚ್ಚಿದರೂ ನಮಗೆ ನೋವಾಗುತ್ತದೆ ಅಷ್ಟೇ ನಾನು ಹೇಳೋದು ಎಂದರು.

ದೊಡ್ಡವರಿಗೂ, ಸಣ್ಣವರಿಗೆ ಒಂದೇ ನ್ಯಾಯ. ಮಾರುತಿ ಕಾರಲ್ಲಿ ಹೋಗುವವರಿಗೆ, ಲ್ಯಾಂಬೋರ್ಗಿನಿಯಲ್ಲಿ ಹೋಗುವವರಿಗೆ ಒಂದೇ ನ್ಯಾಯ ಇರಬೇಕು. ಪೊಲೀಸ್​ ಇಲಾಖೆ ಬಗ್ಗೆ ಜನಗಳಿಗೆ ನಂಬಿಕೆ ಬಂದಿದೆ.

ಇನ್ನೂ ನಾನು ಮೊದಲು ದರ್ಶನ್ ಗುಂಪಿನಲ್ಲಿ ಗುರುತಿಸಿಕೊಂಡಿದ್ದೆ. ಪುಣ್ಯಕ್ಕೆ ದೇವರು ನನ್ನನ್ನು ಆ ಗುಂಪಿನಿಂದ ಹೊರ ತಂದಿದ್ದಾರೆ ಎಂದು ಖುಷಿ ವ್ಯಕ್ತಪಡಿಸಿದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments