Webdunia - Bharat's app for daily news and videos

Install App

ಜಯಲಲಿತಾಗೆ ತುಂಬಾ ನೋವು ಕೊಟ್ಟೆ: ರಜನಿಕಾಂತ್

Webdunia
ಸೋಮವಾರ, 12 ಡಿಸೆಂಬರ್ 2016 (12:54 IST)
ತಮಿಳುನಾಡು ಮಾಜಿ ಮುಖ್ಯಮಂತ್ರಿ ದಿವಂಗತ ಜಯಲಲಿತಾ ಅವರು ಕೋಹಿನೂರ್ ವಜ್ರ ಎಂದು ತಮಿಳು ಸೂಪರ್ ಸ್ಟಾರ್ ರಜನಿಕಾಂತ್ ಅಭಿವರ್ಣಿಸಿದ್ದಾರೆ. ದಕ್ಷಿಣ ಭಾರತ ಕಲಾವಿದರ ನೇತೃತ್ವದಲ್ಲಿ ನಡೆದ ಜಯಲಲಿತಾ ಮತ್ತು ಪ್ರಮುಖ ರಾಜಕೀಯ ವಿಶ್ಲೇಷಕ, ಪತ್ರಕರ್ತ ಚೋ ರಾಮಸ್ವಾಮಿ ಸಂತಾಪ ಸೂಚಕ ಸಭೆಯಲ್ಲಿ ಅವರು ಮಾತನಾಡುತ್ತಿದ್ದರು.
 
ಪುರುಷ ಪ್ರಧಾನ ಜಗತ್ತಿನಲ್ಲಿ ಜಯಲಲಿತಾ ಅದೆಷ್ಟೋ ಕಷ್ಟಗಳನ್ನು, ಸವಾಲುಗಳನ್ನು ಎದುರಿಸಿದ್ದಾರೆ. 1996ರ ಚುನಾವಣೆಯಲ್ಲಿ ಜಯಲಲಿತಾ ವಿರುದ್ಧ ತಾನು ಕೊಟ್ಟಿದ್ದ ಹೇಳಿಕೆಯನ್ನು ನೆನಪಿಸಿಕೊಂಡರು. "ನಾನು ಅವರಿಗೆ ನೋವು ಕೊಟ್ಟಿದ್ದೇನೆ. ಆಗ ಅವರ ಪಕ್ಷ ಸೋಲಲು ನಾನು ಕಾರಣ" ಎಂದಿದ್ದಾರೆ. 
 
ಜಯಲಲಿತಾ ಪಕ್ಷವನ್ನು ಮತ್ತೆ ಗೆಲ್ಲಿಸಿದರೆ ತಮಿಳುನಾಡನ್ನು ಆ ದೇವರು ಸಹ ಕಾಪಾಡಲ್ಲ ಎಂಬ ಮಾತುಗಳನ್ನು ಆಗ ಹೇಳಿದ್ದೆ ಎಂದು ಅವರು ನೆನಪಿಕೊಂಡು ಪಶ್ಚಾತ್ತಾಪ ಪಟ್ಟರು. ಆಗ ಡಿಎಂಕೆ, ಟಿಎಂಸಿ ಮೈತ್ರಿ ಭರ್ಜರಿ ಜಯ ಸಾಧಿಸಿತ್ತು. ಆಮೇಲೆ ಜಯ ತಾನೇನು ಎಂದು ನಿರೂಪಿಸಿಕೊಂಡು ಜನರ ಪ್ರೇಮಾಭಿಮಾನಗಳನ್ನು ಸಂಪಾದಿಸಿಕೊಂಡರು ಎಂದು ಹಾಡಿ ಹೊಗಳಿದರು. 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments