Webdunia - Bharat's app for daily news and videos

Install App

ಆ ಅನುಭವದಿಂದ ಹಲವು ಪಾಠ ಕಲಿತಿದ್ದೇನೆ: ಕೀರಾ ಆದ್ವಾನಿ

Webdunia
ಸೋಮವಾರ, 3 ಜೂನ್ 2019 (17:48 IST)
ಹೈದ್ರಾಬಾದ್:  ಭರತ್ ಅನೇ ನೇನು, ವಿನಯ ವಿಧೇಯ ರಾಮ ತೆಲುಗು ಚಿತ್ರಗಳಲ್ಲಿ ನಟಿಸಿ ತೆಲುಗು ಪ್ರೇಕ್ಷಕರಿಗೆ ಹತ್ತಿರವಾಗಿರುವ ನಟಿ ಕೀರಾ ಆದ್ವಾನಿ, ಆ ಅನುಭವದಿಂದ ಹಲವು ಪಾಠ ಕಲಿತಿದ್ದೇನೆ ಎಂದು ನುಲಿದಿದ್ದಾರೆ.
ತೆಲುಗು ಭಾಷೆ ಮಾತನಾಡಲು ಬಾರದಿದ್ದರೂ ತನ್ನ ಹಾಟ್ ಸೌಂದರ್ಯದಿಂದಾಗಿ ಪ್ರೇಕ್ಷಕರ ಮನಗೆಲ್ಲುವಲ್ಲಿ ಯಶಸ್ವಿಯಾಗಿದ್ದಾರೆ. ಸೂಪರ್ ಸ್ಟಾರ್ ಮಹೇಶ್ ಬಾಬು ಅವರ ಭರತ್ ಅನೇ ನೇನು ಚಿತ್ರದಲ್ಲಿ ನಟಿಸಿದ ನಂತರ ಹೆಚ್ಚಿನ ಅವಕಾಶಗಳು ಬಾರದಿದ್ದರೂ ಒಂದಲ್ಲಾ ಒಂದು ದಿನ ಒಳ್ಳೆ ಅವಕಾಶಗಳು ಬರುತ್ತವೆ ಎನ್ನುವ ನಿರೀಕ್ಷೆಯಲ್ಲಿದ್ದಾರೆ.
 
ಹಿಂದಿ ರಿಮೇಕ್ ಚಿತ್ರವಾದ ಅರ್ಜುನ್ ರೆಡ್ಡಿ ಸಿನೆಮಾದ ಶೂಟಿಂಗ್‌ನಲ್ಲಿ ಬಿಜಿಯಾಗಿರುವ ಕೀರಾ, ನಾನು ಅಂತಹ ತಪ್ಪು ಮಾಡಿದ್ದೇನೆ. ತಪ್ಪು ಮಾಡುವುದು ಸಾಮಾನ್ಯ ಸಂಗತಿ. ತಪ್ಪನ್ನು ಮರೆತು ಹೊಸ ಜೀವನ ಅರಸುವುದು ಸೂಕ್ತ. ಇಲ್ಲವಾದಲ್ಲಿ ನಾವೇ ಡಿಪ್ರೆಶನ್‌ಗೆ ಒಳಗಾಗಬೇಕಾಗುತ್ತದೆ ಎಂದು ಸಲಹೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments