Webdunia - Bharat's app for daily news and videos

Install App

ದರ್ಶನ್‌ಗಾಗಿ ದೇವರಲ್ಲಿ ನನ್ನದೊಂದು ಪ್ರಾರ್ಥನೆ ಇದ್ದೇ ಇರುತ್ತದೆ: ವಿಜಯ್ ರಾಘವೇಂದ್ರ

Sampriya
ಬುಧವಾರ, 6 ಆಗಸ್ಟ್ 2025 (16:52 IST)
Photo Credit X
ಬೆಂಗಳೂರು: ದರ್ಶನ್ ಅಣ್ಣಗೆ ಒಳ್ಳೆಯ ಸಮಯ ಬಂದೇ ಬರುತ್ತೆ. ಅವರ ಬಗ್ಗೆ ದೇವರಲ್ಲಿ ನನ್ನದೊಂದು ಪ್ರಾರ್ಥನೆ ಇಂದೇ ಇರುತ್ತದೆ ಎಂದು ನಟ ವಿಜಯ್ ರಾಘವೇಂದ್ರ ಹೇಳಿದ್ದಾರೆ. 

ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಂನಲ್ಲಿ ಆಕ್ಟೀವ್ ಆಗಿರುವ ವಿಜಯ್ ರಾಘವೇಂದ್ರ ಅವರಲ್ಲಿ ಅಭಿಮಾನಿಗಳು ದರ್ಶನ್ ಅವರ ಬಗ್ಗೆ ಮಾತನಾಡಿ ಎಂದು ಕೇಳುತ್ತಿದ್ದಾರೆ. ಈ ವಿಚಾರವಾಗಿ  ವಿಜಯ್ ರಾಘವೇಂದ್ರ ಅವರು ಪ್ರತಿಕ್ರಿಯಿಸಿದ್ದಾರೆ.

ಖಂಡಿತವಾಗಿಯೂ ನಾನು ಅವರ ಬಗ್ಗೆ ಮಾತನಾಡುತ್ತೇನೆ. ದರ್ಶನ್ ಅವರು ನನಗೆ ಹಾಗೂ ನಮ್ಮ ಕುಟುಂಬಕ್ಕೆ ತುಂಬಾನೇ ಆತ್ಮೀಯರು. ನಾನು ಅವರನ್ನು ದರ್ಶನ್ ಅಣ್ಣ ಅಂತಾನೇ ಕರೆಯುವುದು. ಅವರ ಡೆವಿಲ್ ಸಿನಿಮಾ ಬಿಡುಗಡೆ ಸಜ್ಜಾಗುತ್ತಿದೆ. ನಾವೆಲ್ಲ ಸಿನಿಮಾಗೋಸ್ಕರ ಕಾಯುತ್ತಿದ್ದೇವೆ. ಅವರಿಗೆ ಒಳ್ಳೆಯ ಸಮಯ ಬಂದೇ ಬರುತ್ತದೆ. ಅವರ ಆರೋಗ್ಯ ಹಾಗೂ ಮನಸ್ಥಿತಿ ಬಗ್ಗೆ ದೇವರಲ್ಲಿ ನನ್ನದೊಂದು ಪ್ರಾರ್ಥನೆ ಇದ್ದೆ ಇರುತ್ತದೆ. 

ದರ್ಶನ್ ಅವರ ಪತ್ನಿ ಹಾಗೂ ಮಗ ಬಗ್ಗೆಯೂ ನಮ್ಮದೊಂದು ಪ್ರಾರ್ಥನೆ ಇದ್ದೇ ಇರುತ್ತದೆ ಎಂದಿದ್ದಾರೆ. <>

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವಿಷ್ಣು ಸಮಾಧಿ ಏಕಾಏಕಿ ತೆರವಿಗೆ ರಿಷಭ್‌ ಶೆಟ್ಟಿ ಖಂಡನೆ: ಕಲಾಸೇವೆಗೆ ಅಗೌರವ ಎಂದು ಡಿವೈನ್ ಸ್ಟಾರ್‌ ಬೇಸರ

ರಾಖಿ ಕಟ್ಟದೆಯೇ ದರ್ಶನ್‌ಗೆ ರಕ್ಷಾ ಬಂಧನದ ಶುಭಕೋರಿದ ನಟಿ ಸೋನಲ್ ಮೊಂಥೆರೋ

ಕಿಚ್ಚ ಸುದೀಪ್ ಭಾವುಕ ಪೋಸ್ಟ್ : ಸಂಕಟ ಆಗ್ತಿದೆ ಎಂದಿದ್ದೇಕೆ ಕಿಚ್ಚ

ಶಂಕಿತ ಡೆಂಗ್ಯೂ ಜ್ವರಕ್ಕೆ ಕರಾವಳಿಯ ಪ್ರತಿಭಾನ್ವಿತ ಕಲಾವಿದ ಬಲಿ

ಸುಬ್ರಹ್ಮಣ್ಯ ಭೇಟಿ ಬೆನ್ನಲ್ಲೇ ಗುಡ್‌ನ್ಯೂಸ್‌ ಕೊಟ್ರಾ ವಿಕ್ಕಿ, ಕತ್ರಿನಾ ಕೈಫ್ ಜೋಡಿ

ಮುಂದಿನ ಸುದ್ದಿ
Show comments