Webdunia - Bharat's app for daily news and videos

Install App

'ನಿನ್ನ ನಂಬಿ ತಪ್ಪು ಮಾಡ್ಬೀಟ್ಟೆ': ಜೈಲಿನಲ್ಲಿ ಸ್ನೇಹಿತನ ಮೇಲೆ ದರ್ಶನ್ ಗರಂ

Sampriya
ಶನಿವಾರ, 20 ಜುಲೈ 2024 (14:05 IST)
ಬೆಂಗಳೂರು: ಚಿತ್ರದುರ್ಗಾದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿ ಒಂದು ತಿಂಗಳು ಕಳೆಯುತ್ತಿದ್ದ ಹಾಗೇ ನಟ ದರ್ಶನ್ ಅವರು ತಮ್ಮ ಸ್ನೇಹಿತನ ಮೇಲೆ ಕೂಗಾಡಿದ್ದಾರೆಂಬ ಮಾಹಿತಿಯಿದೆ.

ಪರಪ್ಪನ ಅಗ್ರಹಾರದಲ್ಲಿ ಒಂದೇ ಕೋಣೆಯಲ್ಲಿರುವ ಪ್ರಕರಣದ ಮತ್ತೋರ್ವ ಆರೋಪಿಯಾದ ಪ್ರದೂಷ್ ಮೇಲೆ ದರ್ಶನ್ ಅವರು ಗರಂ ಆಗಿದ್ದಾರೆ. ರೇಣುಕಾಸ್ವಾಮಿ ಪ್ರಕರಣವನ್ನು ಬೇರೆ ರೀತಿ ಡೀಲ್ ಮಾಡ್ಬೋದಿತ್ತು. ನಿನ್ನಿಂದಲೇ ನನಗೆ ಈ ಪರಿಸ್ಥಿತಿ ಬಂದಿದೆ ಎಂದು ಸ್ನೇಹಿತ ಪ್ರದೂಷ್ ಮೇಲೆ ದರ್ಶನ್ ಅವರು ಕೂಗಾಡಿದ್ದಾರೆ.

ಇನ್ನೂ ಪ್ರಕರಣವನ್ನು ಪ್ರದೂಷ್ ಡೀಲ್ ಮಾಡುವುದಾಗಿ ದರ್ಶನ್ ಬಳಿ ಹೇಳಿಕೊಂಡಿದ್ದಾನೆ. ಇದನ್ನು ನಂಬಿದ್ದ ದರ್ಶನ್ ಇದೀಗ ಜೈಲು ಸೇರಿದ್ದಾರೆ. ಜೈಲು ಸೇರಿದ ನಂತರ ಮಾನಸಿಕವಾಗಿ ಕುಗ್ಗಿರುವ ದರ್ಶನ್ ಅವರು ಈ ಪ್ರಕರಣದಿಂದ ಹೊರ ಬರಲು ಪತ್ನಿ ಜತೆ ಕಾನೂನಿನ ಹೋರಾಟ ನಡೆಸುತ್ತಿದ್ದಾರೆ.

ಇದರ ಮಧ್ಯೆ ತನ್ನ ಪರಿಸ್ಥಿತಿಗೆ ಪ್ರದೂಷ್ ಮಾಡಿದ ಪ್ಲ್ಯಾನ್‌ ಕಾರಣ ಎಂದು ಆಕ್ರೋಶ ಹೊರಹಾಕಿದ್ದಾರೆ. ನನ್ನ ಈ ಪರಿಸ್ಥಿತಿಗೆ ನೀನೇ ಕಾರಣ. ನಿನ್ನ ನಂಬಿ ತಪ್ಪು ಮಾಡ್ಬೀಟ್ಟೆ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

Kantara Chapter 1: ಕಾಂತಾರ ಚಾಪ್ಟರ್ 1 ಸಿನಿಮಾದ ಮತ್ತೊಬ್ಬ ಕಲಾವಿದ ಇನ್ನಿಲ್ಲ: ಹೀಗೆ ಯಾಕಾಗುತ್ತಿದೆ

Shilpa Shetty: ಬರ್ತಡೇ ಪಾರ್ಟಿಯಲ್ಲಿ ವಿದೇಶಿ ಮಹಿಳೆ ಜತೆ ಶಿಲ್ಪಾ ಶೆಟ್ಟಿ ರಂಪಾಟ, ಕಾರಣ ಬಿಚ್ಚಿಟ್ಟ ರಾಜ್‌ ಕುಂದ್ರಾ

ಅನಿರುದ್ಧ್‌ ಸಾಮಾಜಿಕ ಕಳಕಳಿಗೆ ಎಚ್ಚೆತ್ತ ಬಿಬಿಎಂಪಿ, ನಟ ಕಾರ್ಯವೈಖರಿಗೆ ಭಾರೀ ಮೆಚ್ಚುಗೆ, Video

ಮುಂದಿನ ಸುದ್ದಿ
Show comments