Webdunia - Bharat's app for daily news and videos

Install App

ಶೀಘ್ರದಲ್ಲೇ ದರ್ಶನ್‌ ಆರೋಗ್ಯ ವಿಚಾರಿಸುತ್ತೇನೆ: ಸಚಿವ ಜಮೀರ್‌ ಅಹ್ಮದ್

sampriya
ಗುರುವಾರ, 31 ಅಕ್ಟೋಬರ್ 2024 (16:07 IST)
photo credit X
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್‌ಗೆ ಮಧ್ಯಂತರ ಜಾಮೀನು ಸಿಕ್ಕಿರುವುದು ಖುಷಿ ನೀಡಿದೆ ಎಂದು ಸಚಿವ ಜಮೀರ್‌ ಅಹ್ಮದ್‌ ಖಾನ್‌ ಹೇಳಿದರು.‌

ಜಿಲ್ಲೆಯ ಶಿಗ್ಗಾಂವಿ ಪಟ್ಟಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವ ಜಮೀರ್ ಅಹ್ಮದ್ ಖಾನ್, ನ್ಯಾಯಾಲಯದಲ್ಲಿ ದರ್ಶನ್ ಗೆ ಬೇಲ್ ಆಗಿದೆ. ಆತ್ಮೀಯರು ಇರೋ ಕಾರಣಕ್ಕಾಗಿ ಖುಷಿಯಾಗಿದೆ.

ಸಹಜವಾಗಿಯೇ ಖುಷಿಯಾಗಿದೆ. ನಾನು ದರ್ಶನ್‌ ಈ ಘಟನೆ ಆಗೋ ಮುಂಚೆ ಪ್ರತಿ ತಿಂಗಳು ಎರಡು ಸಲ ಭೇಟಿಯಾಗುತ್ತಿದ್ದವು. ಈಗ ಹೋಗಿ ಆರೋಗ್ಯ ವಿಚಾರಿಸುತ್ತೇನೆ ಎಂದು ಹೇಳಿದ್ದಾರೆ.

ಜಮೀರ್‌ ಹಾಗೂ ದರ್ಶನ್‌ ಅವರು ಆಗಾಗ ಭೇಟಿಯಾಗುತ್ತಿರುತ್ತಾರೆ. ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧಿತನಾಗಿದ್ದ ದರ್ಶನ್‌ ಬಗ್ಗೆ ಈ ಹಿಂದೆ ಪ್ರತಿಕ್ರಿಯಿಸಿದ್ದ ಜಮೀರ್‌, ಕಾನೂನು ಪ್ರಕಾರ ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು ಎಂದಿದ್ದರು.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಾಂತಾರ ಸಿನಿಮಾ ಶೂಟಿಂಗ್‌ ಅವಘಡ ಸಂಬಂಧ ಹೊಂಬಾಳೆ ಫಿಲ್ಮ್ಸ್‌ ಸ್ಪಷ್ಟನೆ

Revanth Reddy: ಅಂದು ಜೈಲಿಗಟ್ಟಿದ್ದ ನಟನಿಗೆ ಇಂದು ಕೈಯಾರೆ ಕೊಡಬೇಕಾಯಿತು ಉತ್ತಮ ನಟ ಪ್ರಶಸ್ತಿ

ಕಾಂತಾರ ಪ್ರೀಕ್ವೆಲ್‌ ಚಿತ್ರೀಕರಣದ ವೇಳೆ ಮಗುಚಿದ ದೋಣಿ: ಅಪಾಯದಿಂದ ಪಾರಾದ ರಿಷಭ್‌ ಶೆಟ್ಟಿ ಮತ್ತು ತಂಡ

ಮೀಮ್ಸ್‌, ಟ್ರೋಲ್‌ಗಳು ನನ್ನನ್ನು ವ್ಯಾಖ್ಯಾನಿಸುವುದಿಲ್ಲ: ಕಾಲೆಳೆದ ನೆಟ್ಟಿಗರಿಗೆ ಬಿಪಾಶಾ ಕ್ಲಾಸ್‌

ಚಿತ್ರರಂಗದಿಂದ ಬ್ಯಾನ್ ಆಗಿದ್ದಕ್ಕೆ ಈ ಸ್ಟಾರ್ ನಟನ ಮೊರೆ ಹೋದ ಮಡೆನೂರು ಮನು

ಮುಂದಿನ ಸುದ್ದಿ
Show comments