Webdunia - Bharat's app for daily news and videos

Install App

ಆಸ್ಪತ್ರೆಯಿಂದ ಬಂದ್ಮೇಲೆ ದರ್ಶನ್‌ರನ್ನು ಭೇಟಿಯಾಗುತ್ತೇನೆ: ಶ್ರೀಮುರಳಿ

Sampriya
ಮಂಗಳವಾರ, 17 ಡಿಸೆಂಬರ್ 2024 (17:52 IST)
Photo Courtesy X
ಬೆಂಗಳೂರು: ಕೊಲೆ ಪ್ರಕರಣದಲ್ಲಿ  ನಟ ದರ್ಶನ್‌ಗೆ ಜಾಮೀನು ಸಿಕ್ಕಿರುವುದರ ಬಗ್ಗೆ ರೋರಿಂಗ್ ಸ್ಟಾರ್ ಶ್ರೀಮುರಳಿ ಪ್ರತಿಕ್ರಿಯಿಸಿ, ಕೆಟ್ಟದ್ದು ಬರೋದೇ ಒಳ್ಳೆಯ ದಾರಿಗೆ ಕರೆದುಕೊಂಡು ಹೋಗೋಕೆ ಎಂದಿದ್ದಾರೆ.

ಈ ಹಿಂದೆಯೂ ದರ್ಶನ್‌ ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಿದ್ದ ಶ್ರೀಮುರಳಿ, ಕಾಲಾಯ ತಸ್ಮೈ ನಮಃ ಎಂದಿದ್ದಾರೆ.

ಇದೀಗ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್‌ಗೆ ಜಾಮೀನು ಸಿಕ್ಕಿರುವುದರಿಂದ ಬಹುಶಃ ಏನೇ ನೋವಾಗಿದ್ರೂ ಇವತ್ತು ಎಲ್ಲರಿಗೂ ನೆಮ್ಮದಿ ಹಾಗೂ ಸಮಾಧಾನ ಸಿಕ್ಕಿದೆ ಎಂದರು.

ಕೆಟ್ಟ ದಿನಗಳು ಬರುವುದೇ ಒಳ್ಳೆಯ ದಾರಿಗೆ ಕರೆದುಕೊಂಡು ಹೋಗಲು, ಜತೆಗೆ ಒಳ್ಳೆಯ ದಿನಗಳನ್ನು ತೋರಿಸೋಕೆ ಎಂದಿದ್ದಾರೆ. ಬಹುಶಃ ಏನೇ ನೋವಾಗಿದ್ರೂ ಇವತ್ತು ಎಲ್ಲರಿಗೂ ನೆಮ್ಮದಿ ಹಾಗೂ ಸಮಾಧಾನ ಸಿಕ್ಕಿದೆ. ಎಲ್ಲಾ ಕಡೆ ಹೇಳಿದ್ದೀನಿ, ಮತ್ತೊಮ್ಮೆ ಹೇಳ್ತಿದ್ದೀನಿ ಕಾಲಾಯ ತಸ್ಮೈ ನಮಃ ಎಲ್ಲವನ್ನೂ ದೇವರು ನೋಡಿಕೊಳ್ಳುತ್ತಾನೆ.

ದರ್ಶನ್ ಅವರಿಗೆ ಚಿಕಿತ್ಸೆ ನಡೆಯುತ್ತಿದೆ. ಅವರು ಆಸ್ಪತ್ರೆಯಿಂದ ಬಂದ್ಮೇಲೆ ಭೇಟಿ ಮಾಡುತ್ತೇನೆ ಎಂದು ಶ್ರೀಮುರಳಿ ಮಾತನಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Madenur Manu: ಮಡೆನೂರು ಮನು ರೇಪ್ ಕೇಸ್: ಒಂದೇ ದಿನಕ್ಕೆ ಉಲ್ಟಾ ಹೊಡೆದ ಸಂತ್ರಸ್ತೆ ಹೇಳಿದ್ದೇನು

Darshan: ನಟ ದರ್ಶನ್, ಪತ್ನಿ ವಿಜಯಲಕ್ಷ್ಮಿ ವಿರುದ್ಧ ದೂರು: ಫಾರಂಹೌಸ್ ಮೇಲೆ ರೇಡ್

Chaitra Kundapura: ತಂದೆಯ ಹತ್ಯೆಗೆ ಚೈತ್ರಾ ಕುಂದಾಪುರ ಸುಪಾರಿ: ಇದೇನಿದು ಆರೋಪ

Tamannah Bhatia: ಮೈಸೂರ್ ಸ್ಯಾಂಡಲ್ ಗೆ ತಮನ್ನಾ ಭಾಟಿಯಾ: ಕನ್ನಡ ನಟಿಯರು ಸಿಗ್ಲಿಲ್ವಾ

ಅಬ್ಬಬ್ಬಾ, ಮಗಳ ದಿಟ್ಟ ನಿರ್ಧಾರ ಕೇಳಿ ಶಾಕ್ ಆದ ಬಾಲಿವುಡ್ ನಟ, ಆಥಿಯಾ ಶೆಟ್ಟಿ ಬಗ್ಗೆ ಸುನೀಲ್ ಮೆಚ್ಚುಗೆಯ ಮಾತು

ಮುಂದಿನ ಸುದ್ದಿ
Show comments